ರೈತರೇ ಗಮನಿಸಿ: ‘ನೀರಾವರಿ ಪಂಪ್ ಸೆಟ್’ನ ‘RR ಸಂಖ್ಯೆ’ಗೆ ‘ಆಧಾರ್ ಜೋಡಣೆ’ ಕಡ್ಡಾಯ

ಚಿತ್ರದುರ್ಗ : ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್‍ಸೆಟ್‍ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಹಾಲಿ ಇರುವ ಕೃಷಿ ಪಂಪ್‍ಸೆಟ್‍ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯಪತ್ರದ … Continue reading ರೈತರೇ ಗಮನಿಸಿ: ‘ನೀರಾವರಿ ಪಂಪ್ ಸೆಟ್’ನ ‘RR ಸಂಖ್ಯೆ’ಗೆ ‘ಆಧಾರ್ ಜೋಡಣೆ’ ಕಡ್ಡಾಯ