Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಎಷ್ಟು ದಿನಕ್ಕೆ ನಿಮ್ಮ `ಹಲ್ಲುಜ್ಜುವ ಬ್ರಷ್’ ಬದಲಾಯಿಸಬೇಕು ಗೊತ್ತಾ?

10/10/2025 8:59 AM

BREAKING: ತಾಲಿಬಾನ್ ಮಂತ್ರಿಯ ದೆಹಲಿ ಭೇಟಿ ಬೆನ್ನಲ್ಲೇ ಕಾಬೂಲ್‌ ಮೇಲೆ ವೈಮಾನಿಕ ದಾಳಿ ನಡೆಸಿದ ಪಾಕಿಸ್ತಾನ

10/10/2025 8:58 AM

SHOCKING : ಆಸ್ಪತ್ರೆಯಲ್ಲೇ ಮಹಿಳೆಯ ಶವದ ಮೇಲೆ ಕಾಮುಕನಿಂದ ಅತ್ಯಾಚಾರ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

10/10/2025 8:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ರಾಜ್ಯದ ‘ರೈತ’ರೇ ನೀವು ಹೀಗೆ ಮಾಡಲಿಲ್ಲ ಅಂದ್ರೆ ‘ಬರ ಪರಿಹಾರ’ ಬರೋಲ್ಲ
KARNATAKA

BIG Alert: ರಾಜ್ಯದ ‘ರೈತ’ರೇ ನೀವು ಹೀಗೆ ಮಾಡಲಿಲ್ಲ ಅಂದ್ರೆ ‘ಬರ ಪರಿಹಾರ’ ಬರೋಲ್ಲ

By kannadanewsnow0902/01/2024 6:46 PM

ಬೆಂಗಳೂರು: ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರದಿಂದಲೇ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಗೂ ಮುನ್ನವೇ 2,000 ಬರ ಪರಿಹಾರವನ್ನು ನೀಡಲಾಗುತ್ತಿದೆ. ಈ ಹಣ ಪಡೆಯೋದಕ್ಕೆ ರೈತರು ಬಹುಮುಖ್ಯವಾಗಿ ಕೆಲಸವೊಂದನ್ನು ಮಾಡಬೇಕಿದೆ. ಒಂದು ವೇಳೆ ಆ ಕೆಲಸ ಮಾಡದೇ ಇದ್ರೆ ನಿಮ್ಮ ಖಾತೆಗೆ ಬರ ಪರಿಹಾರದ ಹಣ ಜಮಾ ಆಗೋದಿಲ್ಲ.

ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂಬುದಾಗಿ ತಿಳಿಸಿದ್ದಾರೆ.

ಮತ್ತೊಂದೆಡೆ ಕರ್ನಾಟಕ ಕಾಂಗ್ರೆಸ್ ಪತ್ರ ಬರೆದದ್ದಾಯ್ತು, ಪ್ರಧಾನಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾಯ್ತು, ಕೇಂದ್ರ ಬರ ಅಧ್ಯಯನ ತಂಡ ಬಂದು ಹೋಗಿದ್ದಾಯ್ತು, 18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಕರ್ನಾಟಕದ ಬರ ಪರಿಸ್ಥಿತಿಯ ಬಗ್ಗೆ ಗಮನಿಸಿ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿಲ್ಲವೇ ಬಿಜೆಪಿ?  ಎಂದು ಪ್ರಶ್ನಿಸಿದೆ.

ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.
– ಮುಖ್ಯಮಂತ್ರಿ @siddaramaiah #ಬರಪರಿಹಾರ…

— CM of Karnataka (@CMofKarnataka) January 2, 2024

ಬಿಜೆಪಿಯ 25 ಸಂಸದರು ಬರ ಪರಿಹಾರ ಬಿಡುಗಡೆ ಮಾಡುವಂತೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡಿಲ್ಲವೇಕೆ? ಬಿಜೆಪಿಗರಿಗೆ ಕನ್ನಡಿಗರ ಮತ ಮಾತ್ರ ಬೇಕು, ಕನ್ನಡಿಗರ ಹಿತ ಬೇಡವಾಗಿದೆ ಎಂದು ಕೇಳಿದೆ.

BREAKING: ನನ್ನನ್ನು ಸಾಯಿಸಲು ಹೊಂಚು ಹಾಕಿಸ್ತಿದ್ದಾರೆ – ವಿದ್ಯಾಧರನಾಥಶ್ರೀ ಗಂಭೀರ ಆರೋಪ

BIG NEWS: ರಾಮಜನ್ಮಭೂಮಿ ಹೋರಾಟಗಾರ ‘ಶ್ರೀಕಾಂತ್ ಪೂಜಾರಿ’ ಬಂಧನ ಪ್ರಕರಣ: ಬರೋಬ್ಬರಿ 15 ಕೇಸ್ ದಾಖಲು

Share. Facebook Twitter LinkedIn WhatsApp Email

Related Posts

ಗಮನಿಸಿ : ಎಷ್ಟು ದಿನಕ್ಕೆ ನಿಮ್ಮ `ಹಲ್ಲುಜ್ಜುವ ಬ್ರಷ್’ ಬದಲಾಯಿಸಬೇಕು ಗೊತ್ತಾ?

10/10/2025 8:59 AM1 Min Read

BIG NEWS : `ಬಂಗಾರ’ ಕೊಳ್ಳುವ ಮಹಿಳೆಯರಿಗೆ ಶಾಕಿಂಗ್ ನ್ಯೂಸ್ : ಒಂದೇ ವರ್ಷದಲ್ಲಿ ಚಿನ್ನದ ಬೆಲೆಯಲ್ಲಿ ಶೇ.65ರಷ್ಟು ಏರಿಕೆ | Gold Price

10/10/2025 8:25 AM2 Mins Read

ಇಂದಿನಿಂದ 13 ದಿನ ಭಕ್ತರಿಗೆ `ಹಾಸನಂಬೆ ದೇವಿ ’ ದರ್ಶನಕ್ಕೆ ಅವಕಾಶ : ಈ ನಿಯಮಗಳ ಪಾಲನೆ ಕಡ್ಡಾಯ

10/10/2025 7:59 AM4 Mins Read
Recent News

ಗಮನಿಸಿ : ಎಷ್ಟು ದಿನಕ್ಕೆ ನಿಮ್ಮ `ಹಲ್ಲುಜ್ಜುವ ಬ್ರಷ್’ ಬದಲಾಯಿಸಬೇಕು ಗೊತ್ತಾ?

10/10/2025 8:59 AM

BREAKING: ತಾಲಿಬಾನ್ ಮಂತ್ರಿಯ ದೆಹಲಿ ಭೇಟಿ ಬೆನ್ನಲ್ಲೇ ಕಾಬೂಲ್‌ ಮೇಲೆ ವೈಮಾನಿಕ ದಾಳಿ ನಡೆಸಿದ ಪಾಕಿಸ್ತಾನ

10/10/2025 8:58 AM

SHOCKING : ಆಸ್ಪತ್ರೆಯಲ್ಲೇ ಮಹಿಳೆಯ ಶವದ ಮೇಲೆ ಕಾಮುಕನಿಂದ ಅತ್ಯಾಚಾರ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

10/10/2025 8:51 AM

‘ಕಾಶ್ಮೀರ ಭಾರತದ ಅವಿಭಾಜ್ಯ ಅಂಗ’ : ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಕ್ಕೆ ಪ್ರತಿಕ್ರಿಯಿಸಿದ ಸಂಸದರ ನಿಯೋಗ

10/10/2025 8:46 AM
State News
KARNATAKA

ಗಮನಿಸಿ : ಎಷ್ಟು ದಿನಕ್ಕೆ ನಿಮ್ಮ `ಹಲ್ಲುಜ್ಜುವ ಬ್ರಷ್’ ಬದಲಾಯಿಸಬೇಕು ಗೊತ್ತಾ?

By kannadanewsnow5710/10/2025 8:59 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿದ್ದಾರೆ. ಹಲ್ಲಿನ ಆರೋಗ್ಯವು ಬಹಳ ಮುಖ್ಯ. ನಾವು ಪ್ರತಿದಿನ…

BIG NEWS : `ಬಂಗಾರ’ ಕೊಳ್ಳುವ ಮಹಿಳೆಯರಿಗೆ ಶಾಕಿಂಗ್ ನ್ಯೂಸ್ : ಒಂದೇ ವರ್ಷದಲ್ಲಿ ಚಿನ್ನದ ಬೆಲೆಯಲ್ಲಿ ಶೇ.65ರಷ್ಟು ಏರಿಕೆ | Gold Price

10/10/2025 8:25 AM

ಇಂದಿನಿಂದ 13 ದಿನ ಭಕ್ತರಿಗೆ `ಹಾಸನಂಬೆ ದೇವಿ ’ ದರ್ಶನಕ್ಕೆ ಅವಕಾಶ : ಈ ನಿಯಮಗಳ ಪಾಲನೆ ಕಡ್ಡಾಯ

10/10/2025 7:59 AM

Rain Alert : ರಾಜ್ಯಾದ್ಯಂತ ಇಂದು ಮತ್ತೆ ಭಾರೀ `ಮಳೆ’ ಮುನ್ಸೂಚನೆ : 24 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

10/10/2025 7:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.