Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ, ಉಪಾಧ್ಯಕ್ಷರಾಗಿ ಲತಾ ಆಯ್ಕೆ

26/09/2025 3:34 PM

ಮಂಡ್ಯದಲ್ಲಿನ ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾವೇರಿ ಆರತಿಗೆ ರೈತರು ವಿರೋಧ, ಪ್ರತಿಭಟನೆ

26/09/2025 3:10 PM

ಪತ್ನಿ ಪತಿಯನ್ನ ‘ಸಾಕು ಇಲಿ’ ಎಂದು ಕರೆಯೋದು, ಹೆತ್ತವರಿಂದ ಬೇರ್ಪಡುವಂತೆ ಒತ್ತಾಯಿಸೋದು ‘ಕ್ರೌರ್ಯ’ : ಹೈಕೋರ್ಟ್

26/09/2025 2:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದಲ್ಲಿನ ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾವೇರಿ ಆರತಿಗೆ ರೈತರು ವಿರೋಧ, ಪ್ರತಿಭಟನೆ
KARNATAKA

ಮಂಡ್ಯದಲ್ಲಿನ ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾವೇರಿ ಆರತಿಗೆ ರೈತರು ವಿರೋಧ, ಪ್ರತಿಭಟನೆ

By kannadanewsnow0926/09/2025 3:10 PM

ಮಂಡ್ಯ: ಇಂದು ಸಂಜೆ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಲಾಗುತ್ತದೆ. ವಿರೋಧದ ನಡುವೆಯೂ KRS ನಲ್ಲಿ ಕಾವೇರಿ ಆರತಿ ನಡೆಸಲಾಗುತ್ತಿದೆ. ಈ ಕಾವೇರಿ ಆರತಿ ವಿರೋಧಿಸಿ ರೈತರ ಪ್ರತಿಭಟನೆ ನಡೆಸಲಾಗುತ್ತಿದೆ. ಕಪ್ಪು ಪಟ್ಟಿ ಕಟ್ಟಿ ರೈತ ಸಂಘಟನೆಗಳಿಂದ KRS ಚಲೋ ನಡೆಸುತ್ತಿದ್ದಾರೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರ ಪ್ರತಿಭಟನೆ ನಡೆಸಲಾಗುತ್ತಿದೆ. ಹೋರಾಟಕ್ಕೆ ಬಸ್ ನಲ್ಲಿ ಮಂಡ್ಯದಿಂದ KRS ಗೆ ನೂರಾರು ರೈತರು ತೆರಳಿದ್ದಾರೆ. ದಸರಾ ಅಂಗವಾಗಿ ಇಂದಿನಿಂದ KRSನಲ್ಲಿ ಕಾವೇರಿ ಆರತಿ ಆರಂಭಗೊಳ್ಳಲಿದೆ. ಇಂದಿನಿಂದ 5 ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ನಡೆಯಲಿದೆ.

ಕಾವೇರಿ ಆರತಿ ನಡೆಸುತ್ತಿರುವಂತ ರಾಜ್ಯ ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಕಾವೇರಿ ಆರತಿ ಮಾಡದಂತೆ ರೈತರ ಎಚ್ಚರಿಕೆ ನೀಡಿದ್ದಾರೆ. ಕೋರ್ಟ್ ನಲ್ಲಿ ಮಧ್ಯಂತರ ಆದೇಶ ಇದ್ದರು ಕಾವೇರಿ ಆರತಿಗೆ ಹಠ ಬಿದ್ದಿದೆ ಎಂದು ಆಕ್ರೋಶ ವ್ಯಕ್ತ ಪಡಿಸಲಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಸರ್ಕಾರ ತಕ್ಷಣವೇ ಈ ಯೋಜನೆ ನಿಲ್ಲಿಸಿ. ಕನ್ನಂಬಾಡಿ ಅಣೆಕಟ್ಟು ಉಳಿಸುವಂತೆ ಆಗ್ರಹಿಸಿದ್ದಾರೆ. ಮೌಢ್ಯ ಬಿತ್ತುವ ಬದಲು ಅಭಿವೃದ್ಧಿ ಕೆಲಸ ಮಾಡುವಂತೆ ಎಚ್ಚರಿಕೆಯನ್ನು, ಕಾನೂನು ಹೋರಾಟದ ಎಚ್ಚರಿಕೆ ರೈತರು ಕೊಟ್ಟಿದ್ದಾರೆ.

ವರದಿ: ಗಿರೀಶ್ ರಾಜ್, ಮಂಡ್ಯ

BREAKING: ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆ ಥಳಿಸಿದ್ದ ಅಂಗಡಿ ಮಾಲೀಕ ಉಮೇದ್ ರಾಮ್ ಅರೆಸ್ಟ್

ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ, ಉಪಾಧ್ಯಕ್ಷರಾಗಿ ಲತಾ ಆಯ್ಕೆ

26/09/2025 3:34 PM1 Min Read

BREAKING: ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆ ಥಳಿಸಿದ್ದ ಅಂಗಡಿ ಮಾಲೀಕ ಉಮೇದ್ ರಾಮ್ ಅರೆಸ್ಟ್

26/09/2025 2:49 PM1 Min Read

ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

26/09/2025 2:32 PM2 Mins Read
Recent News

ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ, ಉಪಾಧ್ಯಕ್ಷರಾಗಿ ಲತಾ ಆಯ್ಕೆ

26/09/2025 3:34 PM

ಮಂಡ್ಯದಲ್ಲಿನ ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾವೇರಿ ಆರತಿಗೆ ರೈತರು ವಿರೋಧ, ಪ್ರತಿಭಟನೆ

26/09/2025 3:10 PM

ಪತ್ನಿ ಪತಿಯನ್ನ ‘ಸಾಕು ಇಲಿ’ ಎಂದು ಕರೆಯೋದು, ಹೆತ್ತವರಿಂದ ಬೇರ್ಪಡುವಂತೆ ಒತ್ತಾಯಿಸೋದು ‘ಕ್ರೌರ್ಯ’ : ಹೈಕೋರ್ಟ್

26/09/2025 2:59 PM

BREAKING: ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆ ಥಳಿಸಿದ್ದ ಅಂಗಡಿ ಮಾಲೀಕ ಉಮೇದ್ ರಾಮ್ ಅರೆಸ್ಟ್

26/09/2025 2:49 PM
State News
KARNATAKA

ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ, ಉಪಾಧ್ಯಕ್ಷರಾಗಿ ಲತಾ ಆಯ್ಕೆ

By kannadanewsnow0926/09/2025 3:34 PM KARNATAKA 1 Min Read

ಶಿವಮೊಗ್ಗ: ಮಹಿಳೆಯರ ಸಬಲೀಕರಣಕ್ಕಾಗಿ ರಚನೆಯಾದಂತ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ ದೇವರಾಜ್, ಉಪಾಧ್ಯಕ್ಷರಾಗಿ ಲತಾ ಆಯ್ಕೆಯಾಗಿದ್ದಾರೆ. ಶಿವಮೊಗ್ಗ…

ಮಂಡ್ಯದಲ್ಲಿನ ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾವೇರಿ ಆರತಿಗೆ ರೈತರು ವಿರೋಧ, ಪ್ರತಿಭಟನೆ

26/09/2025 3:10 PM

BREAKING: ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆ ಥಳಿಸಿದ್ದ ಅಂಗಡಿ ಮಾಲೀಕ ಉಮೇದ್ ರಾಮ್ ಅರೆಸ್ಟ್

26/09/2025 2:49 PM

ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

26/09/2025 2:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.