Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು `ರಾಕಿಂಗ್ ಸ್ಟಾರ್ ಯಶ್’ರ 40ನೇ ಹುಟ್ಟುಹಬ್ಬದ ಸಂಭ್ರಮ : ಅಭಿಮಾನಿಗಳಿಗೆ ಮುಖ್ಯ ಸಂದೇಶ.!

08/01/2026 7:34 AM

ಆಪರೇಷನ್ ಸಿಂಧೂರ್ ವೇಳೆ ಅಮೇರಿಕಾ ಲಾಬಿ ಮಾಡಲು 45 ಕೋಟಿ ರೂ. ಖರ್ಚು ಮಾಡಿದ ಪಾಕಿಸ್ತಾನ

08/01/2026 7:31 AM

BREAKING : ಭಾರತದ ಖ್ಯಾತ ಪರಿಸರ ವಿಜ್ಞಾನಿ `ಮಾಧವ್ ಗಾಡ್ಗಿಲ್’ ನಿಧನ | Madhav Gadgil passes away

08/01/2026 7:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರೇ ಗಮನಿಸಿ : ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಬೆಳೆ ವಿಮೆʼ ಪರಿಹಾರ
KARNATAKA

ರೈತರೇ ಗಮನಿಸಿ : ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಬೆಳೆ ವಿಮೆʼ ಪರಿಹಾರ

By kannadanewsnow5710/06/2024 1:13 PM

ಕಲಬುರಗಿ : 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡದಿದ್ದರೆ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮೆ ಆಗುವುದಿಲ್ಲ.

ಕಲಬುರಗಿ ಜಿಲ್ಲೆಯ 1,62,071 ರೈತರು, 1,86,850 ಹೆಕ್ಟರ್‌ ಪ್ರದೇಶದಲ್ಲಿ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಿಕೊಂಡಿದ್ದು, ಇದಕ್ಕಾಗಿ ರೂ.160.30 ಕೋಟಿಗಳಷ್ಟು ಬೆಳೆ ವಿಮಾಕಂತಿನ ರೂಪದಲ್ಲಿ ವಿಮಾ ಸಂಸ್ಥೆಗೆ ಸಂದಾಯವಾಗಿರುತ್ತದೆ. ಇದರಲ್ಲಿ ರೈತರ ವಂತಿಕೆ ರೂ. 18.47 ಕೋಟಿ, ರಾಜ್ಯ ಸರ್ಕಾರದ ವಂತಿಕೆ ರೂ. 70.92 ಕೋಟಿ ಹಾಗೂ ಕೇಂದ್ರ ಸರ್ಕಾರದ ವಂತಿಕೆ ರೂ. 70.92 ಕೋಟಿ ಸೇರಿದೆ.

ಬೆಳೆ ಕಟಾವು ಆಧಾರದ ಮೇಲೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್‌ ಹಾಗೂ ತೊಗರಿ ಬೆಳೆಗಳೆಗೆ ಜಿಲ್ಲೆಯ ಒಟ್ಟು 69,829 ರೈತರ ಬ್ಯಾಂಕ ಖಾತೆಗೆ ನೇರವಾಗಿ ಡಿ.ಬಿ.ಟಿ ಮೂಲಕ ರೂ. 94.558 ಕೋಟಿ, ಸ್ಥಳೀಯ ಪ್ರಕೃತಿ ವಿಕೋಪದಡಿ 18,433 ರೈತರ ಬ್ಯಾಂಕ ಖಾತೆಗೆ ನೇರವಾಗಿ ಡಿ.ಬಿ.ಟಿ ಮೂಲಕ ರೂ. 6.242 ಕೋಟಿ ವಿಮೆ ಮೊತ್ತ ಹಾಗೂ ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ (Post Harvest Losses) ಘಟಕದಡಿ 382 ರೈತರ ಬ್ಯಾಂಕ ಖಾತೆಗೆ ನೇರವಾಗಿ ಡಿ.ಬಿ.ಟಿ ಮೂಲಕ ರೂ. 81.927 ಲಕ್ಷ ವಿಮೆ ಮೊತ್ತ ಪಾವತಿಸಲಾಗಿದೆ. ಹೀಗೆ ಒಟ್ಟು 88,644 ರೈತರ ಬ್ಯಾಂಕ ಖಾತೆಗೆ ಡಿ.ಬಿ.ಟಿ ಮೂಲಕ ರೂ. 101.619 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ಇದರಲ್ಲಿ 281 ರೈತರ ಬ್ಯಾಂಕ ಖಾತೆಗಳು ಆಧಾರ ಸಂಖ್ಯೆ ಜೋಡನೆಯಾಗದ ಕಾರಣ ರೂ. 35.95 ಲಕ್ಷ ಪರಿಹಾರ ರೈತರ ಖಾತೆಗೆ ಜಮೆಯಾಗಿರುವುದಿಲ್ಲ. ರೈತರ ವಿವರವನ್ನು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ಸದರಿ ರೈತರು ತಮ್ಮ ಬ್ಯಾಂಕ ಖಾತೆಗೆ ಆಧಾರ ಜೋಡಣೆ ಮಾಡಿದಲ್ಲಿ ಅವರ ಬ್ಯಾಂಕ ಖಾತೆಗೆ ಬೆಳೆ ವಿಮೆ ಪರಿಹಾರ ಜಮೆಯಾಗಲಿದೆ.

ಈಗಾಗಲೇ ಡಿಸೆಂಬರ 2023 ಮಾಹೇಯಲ್ಲಿ ಜಿಲ್ಲೆಯಲ್ಲಿ ಮಳೆ ಆಶ್ರಿತ ತೊಗರಿ ಬೆಳೆ ವಿಮೆ ಮಾಡಿಸಿದ 1,20,724 ರೈತರ ಬ್ಯಾಂಕ ಖಾತೆಗೆ ನೇರವಾಗಿ ಡಿ.ಬಿ.ಟಿ ಮೂಲಕ ರೂ. 83.63 ಕೋಟಿ ಮಧ್ಯಂತರ ಪರಿಹಾರ ಜಮೆ ಮಾಡಲಾಗಿರುತ್ತದೆ. ಒಟ್ಟಾರೆಯಾಗಿ ಕಲಬುರಗಿ ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬ್ಯಾಂಕ ಖಾತೆಗೆ ನೇರವಾಗಿ ಡಿ.ಬಿ.ಟಿ ಮೂಲಕ ರೂ. 185.249 ಕೋಟಿ ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ.

Farmers should note: If you don't link Aadhaar with bank account you won't get crop insurance compensation ರೈತರೇ ಗಮನಿಸಿ : ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಬೆಳೆ ವಿಮೆʼ ಪರಿಹಾರ
Share. Facebook Twitter LinkedIn WhatsApp Email

Related Posts

BREAKING : ಇಂದು `ರಾಕಿಂಗ್ ಸ್ಟಾರ್ ಯಶ್’ರ 40ನೇ ಹುಟ್ಟುಹಬ್ಬದ ಸಂಭ್ರಮ : ಅಭಿಮಾನಿಗಳಿಗೆ ಮುಖ್ಯ ಸಂದೇಶ.!

08/01/2026 7:34 AM1 Min Read

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ `ಸರ್ಕಾರಿ ಸೇವೆ’ ಜನರಿಗೆ ತಲುಪಿಸುವ 5 ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

08/01/2026 6:39 AM2 Mins Read

BIG NEWS : ರಾಜ್ಯದ ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ `ಇ-ಖಾತಾ, ಬಿ-ಖಾತಾ’ ಪಡೆಯುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

08/01/2026 6:29 AM2 Mins Read
Recent News

BREAKING : ಇಂದು `ರಾಕಿಂಗ್ ಸ್ಟಾರ್ ಯಶ್’ರ 40ನೇ ಹುಟ್ಟುಹಬ್ಬದ ಸಂಭ್ರಮ : ಅಭಿಮಾನಿಗಳಿಗೆ ಮುಖ್ಯ ಸಂದೇಶ.!

08/01/2026 7:34 AM

ಆಪರೇಷನ್ ಸಿಂಧೂರ್ ವೇಳೆ ಅಮೇರಿಕಾ ಲಾಬಿ ಮಾಡಲು 45 ಕೋಟಿ ರೂ. ಖರ್ಚು ಮಾಡಿದ ಪಾಕಿಸ್ತಾನ

08/01/2026 7:31 AM

BREAKING : ಭಾರತದ ಖ್ಯಾತ ಪರಿಸರ ವಿಜ್ಞಾನಿ `ಮಾಧವ್ ಗಾಡ್ಗಿಲ್’ ನಿಧನ | Madhav Gadgil passes away

08/01/2026 7:27 AM

BREAKING : ನಟ ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ : ನಾಳೆ ಬಿಡುಗಡೆಯಾಗಬೇಕಿದ್ದ `ಜನ ನಾಯಗನ್’ ಸಿನಿಮಾ ಮುಂದೂಡಿಕೆ

08/01/2026 7:20 AM
State News
KARNATAKA

BREAKING : ಇಂದು `ರಾಕಿಂಗ್ ಸ್ಟಾರ್ ಯಶ್’ರ 40ನೇ ಹುಟ್ಟುಹಬ್ಬದ ಸಂಭ್ರಮ : ಅಭಿಮಾನಿಗಳಿಗೆ ಮುಖ್ಯ ಸಂದೇಶ.!

By kannadanewsnow5708/01/2026 7:34 AM KARNATAKA 1 Min Read

ಬೆಂಗಳೂರು : ಇಂದು ರಾಕಿಂಗ್ ಸ್ಟಾರ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ, ಈ ಹಿನ್ನೆಲೆಯಲ್ಲಿ ನಟ ಯಶ್ ತಮ್ಮ ಅಭಿಮಾನಿಗಳಿಗೆ…

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ `ಸರ್ಕಾರಿ ಸೇವೆ’ ಜನರಿಗೆ ತಲುಪಿಸುವ 5 ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

08/01/2026 6:39 AM

BIG NEWS : ರಾಜ್ಯದ ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ `ಇ-ಖಾತಾ, ಬಿ-ಖಾತಾ’ ಪಡೆಯುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

08/01/2026 6:29 AM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ `ನೇರ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆ’ಗಳ ಭರ್ತಿ : ಸರ್ಕಾರದಿಂದ ಮಹತ್ವದ ಆದೇಶ

08/01/2026 6:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.