ರೈತರೇ ಗಮನಿಸಿ : ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಬೆಳೆ ವಿಮೆʼ ಪರಿಹಾರ

ಕಲಬುರಗಿ : 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡದಿದ್ದರೆ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮೆ ಆಗುವುದಿಲ್ಲ. ಕಲಬುರಗಿ ಜಿಲ್ಲೆಯ 1,62,071 ರೈತರು, 1,86,850 ಹೆಕ್ಟರ್‌ ಪ್ರದೇಶದಲ್ಲಿ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಿಕೊಂಡಿದ್ದು, ಇದಕ್ಕಾಗಿ ರೂ.160.30 ಕೋಟಿಗಳಷ್ಟು ಬೆಳೆ ವಿಮಾಕಂತಿನ ರೂಪದಲ್ಲಿ ವಿಮಾ ಸಂಸ್ಥೆಗೆ ಸಂದಾಯವಾಗಿರುತ್ತದೆ. ಇದರಲ್ಲಿ ರೈತರ ವಂತಿಕೆ ರೂ. 18.47 ಕೋಟಿ, ರಾಜ್ಯ ಸರ್ಕಾರದ … Continue reading ರೈತರೇ ಗಮನಿಸಿ : ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಬೆಳೆ ವಿಮೆʼ ಪರಿಹಾರ