ರೈತರೇ ಗಮನಿಸಿ: ಕೃಷಿ ವಿಕಾಸ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: 2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ ಆಧಾರಿತ ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ … Continue reading ರೈತರೇ ಗಮನಿಸಿ: ಕೃಷಿ ವಿಕಾಸ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ