BIGG NEWS : ಮಂಗಳೂರಿನಲ್ಲಿ ಫಾಜಿಲ್ ಹತ್ಯೆ ಪ್ರಕರಣ : ʻ ಸರ್ಕಾರದ ಮೇಲೆ ನಮಗೆ ನಂಬಿಕೆಯೇ ಇಲ್ಲʼ : ಯು.ಟಿ.ಖಾದರ್‌ ಕಿಡಿ

ದಕ್ಷಿಣಕನ್ನಡ  :  ಬಿಜೆಪಿ ಕಾರ್ಯಕರ್ತ ಹತ್ಯೆ ಬಳಿಕ ಇದೀಗ ಮತ್ತೊಂದು ಮಂಗಳೂರಿನ ಸುರತ್ಕಲ್‌ ಬಳಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧಿಸಿ ಮಾಜಿ ಸಚಿವ  ಯು.ಟಿ.ಖಾದರ್‌ ಪ್ರತಿಕ್ರಿಯಿಸಿದ್ದಾರೆ.   BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ಆ.13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಪಕ್ಷಪಾತ ಮಾಡದೇ ಸರ್ಕಾರ ನ್ಯಾಯ ಕೊಡಿಸಬೇಕು. ಮಂಗಳೂರಿನಲ್ಲಿ ಶಾಂತಿ ನೆಲೆಸುವ ಕೆಲಸ ಮಾಡಬೇಕಾಗಿದೆ. ಸಿಎಂ ಬೊಮ್ಮಾಯಿ ಬಂದಾಗಲೇ ಫಾಜಿಲ್‌ ಕೊಲೆಯಾಗಿದೆ. ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಎಂದು … Continue reading BIGG NEWS : ಮಂಗಳೂರಿನಲ್ಲಿ ಫಾಜಿಲ್ ಹತ್ಯೆ ಪ್ರಕರಣ : ʻ ಸರ್ಕಾರದ ಮೇಲೆ ನಮಗೆ ನಂಬಿಕೆಯೇ ಇಲ್ಲʼ : ಯು.ಟಿ.ಖಾದರ್‌ ಕಿಡಿ