BREAKING NEWS: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಭೀತಿ; ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌

ಮೈಸೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೊಸ ತಳಿ BF.7 ಸೋಂಕು ಹೆಚ್ಚಳವಾಗಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಇದರಿಂದಾಗಿ ಈಗಾಗಲೇ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾಸ್ಕ್‌ ಕಡ್ಡಾಯಗೊಳಿಸಿದ್ದಾರೆ. BIGG NEWS: ಮಂಡ್ಯದಲ್ಲಿ ಮಹಿಳೆಯರಿಗೆ ಬೇಕಾಬಿಟ್ಟಿ ಬಿಂದಿಗೆ ಎಸೆದ ಜೆಡಿಎಸ್‌ ಕಾರ್ಯಕರ್ತರು; ಸೋಶಿಯಲ್‌ ಮೀಡಿಯಾದಲ್ಲಿ ಖಂಡನೆ   ಹೀಗಾಗಿ ಹೊಸ ವರ್ಷಕ್ಕೆ ಬ್ರೇಕ್‌ ಬೀಳುತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೀಗ ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ ಎಂದು ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ … Continue reading BREAKING NEWS: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಭೀತಿ; ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌