BIGG NEWS : ಹೆಜ್ಜೇನಿಗೆ ಹೆದರಿ ಸಮುದ್ರಕ್ಕೆ ಹಾರಿದ್ರು : ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಉಡುಪಿ: ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ ಬಳಿ ಘಟನೆ ನಡೆದಿದೆ. ಮೃತರನ್ನು ವಾಸುದೇವ ಡಿ.ಸಾಲಿಯಾನ್​(65) ಎಂದು ಗುರುತಿಸಲಾಗಿದೆ. ಚಂದ್ರಶೇಖರ್ (65) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಡುಬಿದ್ರೆ ಬೀಚ್ ಇವರು ಹೋಗುತ್ತಿದ್ದಾಗ ಒಂದೇ ಸಮನೆ ಹೆಜ್ಜೇನು ದಾಳಿ ನಡೆಸಿದೆ. ಇದರಿಂದ ತಪ್ಪಿಸಿಕೊಳ್ಳಲು ಇಬ್ಬರು ನೀರಿಗೆ ಹಾರಿದ್ದಾರೆ. ಪರಿಣಾಮ ಒಬ್ಬರು ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ … Continue reading BIGG NEWS : ಹೆಜ್ಜೇನಿಗೆ ಹೆದರಿ ಸಮುದ್ರಕ್ಕೆ ಹಾರಿದ್ರು : ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ