ನೇಹ ಸಾವು ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸುವವರೆಗೂ ಹೋರಾಟ ನಿಲ್ಲುವುದಿಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರ ಇದ್ದು, ಇದು ವಯಕ್ತಿಕ ವಿಚಾರವಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಾವೇರಿಯಲ್ಲಿ ನೇಹಾ ಹತ್ಯೆ ಖಂಡಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಅತ್ಯಂತ ದುಖ ಆಘಾತದ ಸಂದರ್ಭದಲ್ಲಿ ಸೇರಿದ್ದೇವೆ. ಹೆಣ್ಸು … Continue reading ನೇಹ ಸಾವು ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸುವವರೆಗೂ ಹೋರಾಟ ನಿಲ್ಲುವುದಿಲ್ಲ: ಬಸವರಾಜ ಬೊಮ್ಮಾಯಿ