BREAKING: ಸಿಎಂ ಸಿದ್ಧರಾಮಯ್ಯಗೆ ‘ಹಣಕಾಸು ಇಲಾಖೆ ಅಧಿಕಾರಿ’ಗಳಿಂದ ‘ಬಜೆಟ್ ಪ್ರತಿ’ ಹಸ್ತಾಂತರ | Karnataka Budget 2025-26

ಬೆಂಗಳೂರು: ಇಂದು ಬೆಳಗ್ಗೆ 10.15ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇಂತಹ ಬಜೆಟ್ ಪ್ರತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಹಸ್ತಾಂತರಿಸಿದರು. ಇಂದು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದಂತ ಹಣಕಾಸು ಇಲಾಖೆಯ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯಗೆ 2025-26ನೇ ಸಾಲಿನ ರಾಜ್ಯ ಬಜೆಟ್ ಪ್ರತಿಗಳ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಆರ್ಥಿಕ ಇಲಾಖೆಯ ಸಲಹೆಗಾರ ರಾಯರೆಡ್ಡಿ ಅವರ ನೇತೃತ್ವದಲ್ಲಿ ಹಸ್ತಾಂತರಿಸಿದಂತ ಬಜೆಟ್ ಪ್ರತಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಬಿಗಿ … Continue reading BREAKING: ಸಿಎಂ ಸಿದ್ಧರಾಮಯ್ಯಗೆ ‘ಹಣಕಾಸು ಇಲಾಖೆ ಅಧಿಕಾರಿ’ಗಳಿಂದ ‘ಬಜೆಟ್ ಪ್ರತಿ’ ಹಸ್ತಾಂತರ | Karnataka Budget 2025-26