BIGG NEWS: ಕೋಲಾರದ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಿರ್ಮಲಾ ಸೀತಾರಾಮನ್

ಕೋಲಾರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಾಲ್ಲೂಕಿನ ಮುದುವತ್ತಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ರು. ಈ ಕುರಿತು ಅಭಿವೃದ್ಧಿ ಕಾಮಗಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. BIG NEWS: ಮಠದ ಸಿಬ್ಬಂದಿ ವೇತನ ಚೆಕ್​ಗೆ​ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಗ್ರೀನ್‌ ಸಿಗ್ನಲ್‌   ಕೆರೆಯನ್ನು ಸರಿಯಾಗಿ ಸ್ವಚ್ಛಪಡಿಸಿಲ್ಲ. ನೀರು ನಿಲ್ಲುವ ವ್ಯವಸ್ಥೆಯನ್ನೂ ಸರಿಪಡಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೆರೆಯಲ್ಲಿ‌ ನೀರು ಖಾಲಿಯಾದ ಮೇಲೆ ಸ್ವಚ್ಛಪಡಿಸುತ್ತೇವೆ ಎಂದ ಅಧಿಕಾರಿಯ ಉತ್ತರವನ್ನು ಅವರು ಒಪ್ಪಲಿಲ್ಲ. … Continue reading BIGG NEWS: ಕೋಲಾರದ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಿರ್ಮಲಾ ಸೀತಾರಾಮನ್