ಶಾಲೆ, ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆಯನ್ನು ಶಿಕ್ಷಣದ ಭಾಗವಾಗಿ- ಸಂಸದ ತೇಜಸ್ವೀ ಸೂರ್ಯ ಒತ್ತಾಯ

ನವದೆಹಲಿ: ಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಸಂಸತ್ತಿನಲ್ಲಿ ಸರ್ಕಾರವನ್ನು ಒತ್ತಾಯಿಸಿರುವ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯ ರವರು, ಯುವ ಜನತೆಯ ಭವಿಷ್ಯದ ಆರ್ಥಿಕ ಸುರಕ್ಷತೆಗೆ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಶೂನ್ಯ ವೇಳೆಯಲ್ಲಿ ಈ ವಿಷಯದ ಕುರಿತು ಸಂಸತ್ತಿನ ಗಮನ ಸೆಳೆದಿರುವ ಸಂಸದರು, “ಭಾರತದ ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ಔದ್ಯೋಗಿಕ ರಂಗದಲ್ಲಿ ಗಣನೀಯ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದ್ದು, ಅರ್ಥಿಕ ಸಾಕ್ಷರತೆಯು ಅವರಲ್ಲಿ ಭವಿಷ್ಯದ ಹಣಕಾಸು ನಿರ್ವಹಣೆಗೆ ಅನುಕೂಲ … Continue reading ಶಾಲೆ, ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆಯನ್ನು ಶಿಕ್ಷಣದ ಭಾಗವಾಗಿ- ಸಂಸದ ತೇಜಸ್ವೀ ಸೂರ್ಯ ಒತ್ತಾಯ