OMG : ಆನೆಗೆ ತಿನ್ನಲು ಕಬ್ಬು ಕೊಟ್ಟ ಲಾರಿ ಚಾಲಕನಿಗೆ ಬಿತ್ತು 75 ಸಾವಿರ ದಂಡ..!

ಚಾಮರಾಜನಗರ :  ಆನೆಗೆ ತಿನ್ನಲು ಕಬ್ಬು ನೀಡಿದ ಲಾರಿ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ದಂಡ ವಿಧಿಸಿದ ಘಟನೆ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ನಡೆದಿದೆ.  ಮೈಸೂರು ಮೂಲದ ಲಾರಿ ಚಾಲಕ ಸಿದ್ದರಾಜು ಎಂಬುವವರು ಲಾರಿಯಲ್ಲಿ ಕಬ್ಬು ತುಂಬಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದರು,  ಹಾಸನೂರು ಬಳಿ ಕಾಡಾನೆಗೆ ಇವರು ಕಬ್ಬು ನೀಡಿದ್ದಾರೆ. ಇದನ್ನು ಗಮನಿಸಿದ  ಅರಣ್ಯ ಇಲಾಖೆ ಸಿಬ್ಬಂದಿ ಸುಮ್ಮನಾಗದೇ 500-1000 ಅಲ್ಲ ಬರೋಬ್ಬರಿ 75, 000 ರೂ ದಂಡ ವಿಧಿಸಿದ್ದಾರೆ. ನಿಯಮದ … Continue reading OMG : ಆನೆಗೆ ತಿನ್ನಲು ಕಬ್ಬು ಕೊಟ್ಟ ಲಾರಿ ಚಾಲಕನಿಗೆ ಬಿತ್ತು 75 ಸಾವಿರ ದಂಡ..!