BREAKING: ಬೆಂಗಳೂರಲ್ಲಿ ‘ED ಅಧಿಕಾರಿ’ಗಳ ವಿರುದ್ಧದ ‘FIR’: ಪೊಲೀಸರ ತನಿಖೆಗೆ ‘ಹೈಕೋರ್ಟ್’ ತಡೆ

ಬೆಂಗಳೂರು: ವಿಚಾರಣೆಯ ವೇಳೆಯಲ್ಲಿ ಇಡಿ ಅಧಿಕಾರಿಗಳು ತಮ್ಮನ್ನು ಲಾಟಿಯಿಂದ ಹೊಡೆದಿದ್ದಾರೆ ಎಂಬುದಾಗಿ ಆರೋಪಿಸಿ ಕೋಮುಲ್ ನಿರ್ದೇಶಕ ವೈ.ಬಿ ಅಶ್ವತ್ಥ ನಾರಾಯಣ ನೀಡಿದಂತ ದೂರಿನ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಕೋಮುಲ್ ನಿರ್ದೇಶಕರಾಗಿದ್ದಂತ ವೈ.ಬಿ ಅಶ್ವತ್ಥ ನಾರಾಯಣ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಈ ವೇಳೆಯಲ್ಲಿ ಪ್ಲಾಸ್ಟಿಕ್ ಪೈಪ್ ನಿಂದ ತಮಗೆ ಹೊಡೆಯಲಾಗಿದೆ ಎಂಬುದಾಗಿ ಆರೋಪಿಸಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ … Continue reading BREAKING: ಬೆಂಗಳೂರಲ್ಲಿ ‘ED ಅಧಿಕಾರಿ’ಗಳ ವಿರುದ್ಧದ ‘FIR’: ಪೊಲೀಸರ ತನಿಖೆಗೆ ‘ಹೈಕೋರ್ಟ್’ ತಡೆ