BIG BREAKING NEWS: ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು | MLA MP Renukacharya

ದಾವಣಗೆರೆ: ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್ಐಆರ್ ದಾಖಲಾಗಿದೆ.  BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗ: … Continue reading BIG BREAKING NEWS: ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು | MLA MP Renukacharya