BREAKING: ‘ನೀತಿ ಸಂಹಿತೆ ಉಲ್ಲಂಘನೆ’ ಆರೋಪ: ‘ಸಂಸದ ಬಿ.ವೈ ರಾಘವೇಂದ್ರ’ ವಿರುದ್ಧ ‘FIR’ ದಾಖಲು
ಚಿತ್ರದುರ್ಗ: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ, ಮತಬೇಟೆಯಲ್ಲಿ ತೊಡಗಿದ್ದಾವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಅಲ್ಲಲ್ಲಿ ಘಟಿಸುತ್ತಿವೆ. ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಸಂಸದ ಬಿವೈ ರಾಘವೇಂದ್ರ ವಿರುದ್ಧ FIR ದಾಖಲಾಗಿದೆ. ಚಿತ್ರದುರ್ಗದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ಎಫ್ಐಆರ್ ದಾಖಲಾಗಿದೆ. ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅವರ … Continue reading BREAKING: ‘ನೀತಿ ಸಂಹಿತೆ ಉಲ್ಲಂಘನೆ’ ಆರೋಪ: ‘ಸಂಸದ ಬಿ.ವೈ ರಾಘವೇಂದ್ರ’ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed