ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್‌ಗೆ ಟ್ವಿಸ್ಟ್: ಮಾಲೀಕ ಮುಖೇಶ್ ಮೇಲೆ FIR ದಾಖಲು

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಮಾಲೀಕ ಮುಖೇಶ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಜಾಲೀಸಾ ಹಾಕಿದ ಕಾರಣ, ಕಿಡಿಗೇಡಿಗಳು ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಲಾಗಿತ್ತು. ಈ ಬಳಿಕ ಕೋರ್ಟ್ ನಿರ್ದೇಶನದ ಮೇರೆಗೆ ಬಂಧನಕ್ಕೆ ಒಳಗಾದ ಸುಲೇಮಾನ್ ತಾಯಿ ಮುಖೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸರಿಗೆ … Continue reading ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್‌ಗೆ ಟ್ವಿಸ್ಟ್: ಮಾಲೀಕ ಮುಖೇಶ್ ಮೇಲೆ FIR ದಾಖಲು