ಬೆಂಗಳೂರು:ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ದ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ವ್ಯವಹಾರದಲ್ಲಿ ದಂಪತಿಗೆ ವಂಚನೆ,ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ ಎದುರಾಗಿದ್ದು FIR ದಾಖಲಾಗಿದೆ.
ಸೋಮಣ್ಣ ಪುತ್ರ ಅರುಣ್ ಸೋಮಣ್ಣ ,ಜೀವನ್ ಕುಮಾರ್,ಪ್ರಮೋದ್ ರಾವ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.