Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಶಾಲಾ ಪ್ಯಾರಾಗ್ಲೈಡಿಂಗ್ ಅಪಘಾತ: 27 ವರ್ಷದ ಪ್ರವಾಸಿ ಸಾವು, ಪೈಲಟ್ಗೆ ಗಾಯ | Dharamshala Paragliding Crash

15/07/2025 8:45 AM

BREAKING : ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು.!

15/07/2025 8:44 AM

BREAKING: ಗೋಲ್ಡನ್ ಟೆಂಪಲ್ ಲಂಗರ್ ಹಾಲ್ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಇಮೇಲ್ | Bomb threat

15/07/2025 8:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು
KARNATAKA

BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು

By kannadanewsnow0907/06/2025 3:31 PM

ಕೋಲಾರ: ಬೆಂಗಳೂರು ಉತ್ತರ ವಿವಿಯ ಉಪಕುಲಪತಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ಉತ್ತರ ವಿವಿಯ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಮಂಜುನಾಥ್ ಎಂಬುವರು ಕೋರ್ಟ್ ಗೆ ಈ ಸಂಬಂಧ ಪಿಸಿಆರ್ ದಾಖಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಕೋರ್ಟ್ ಬೆಂಗಳೂರು ಉತ್ತರ ವಿವಿಯ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಈ ಆದೇಶದ ಹಿನ್ನಲೆಯಲ್ಲಿ ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರೊ ನಿರಂಜನ ವಾನಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅಂದಹಾಗೇ ಮಹಿಳೆಯರ ಜೊತೆಗೆ ಅನುಚಿತ ವರ್ತನೆ ಆರೋಪದಡಿ ಬೆಂಗಳೂರು ಉತ್ತರ ವಿವಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಂತ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿತ್ತು. ತಾನು ಯಾವುದೇ ಮಹಿಳೆಯ ಜೊತೆಗೆ ಅನುಚಿತವಾಗಿ ವರ್ತಿಸದೇ ಇದ್ದರೂ ವಿಸಿ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಜಾತಿ ನಿಂದನೆ ಮಾಡಿ ನನ್ನ ಅವಮಾನಗೊಳಿಸಿದ್ದಾರೆ ಎಂಬುದಾಗಿ ಮಂಜುನಾಥ್ ಎಸ್ಪಿಗೆ ದೂರು ನೀಡಿದ್ದರೂ, ಪ್ರೊ.ನಿರಂಜನ ವಾನಳ್ಳಿ ವಿರುದ್ಧದ ದೂರು ಪಡೆದಿರಲಿಲ್ಲ.

ಈ ಹಿನ್ನಲೆಯಲ್ಲಿ ಅಮಾನತುಗೊಂಡಿದ್ದಂತ ಅತಿಥಿ ಉಪನ್ಯಾಸಕ ಮಂಜುನಾಥ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಅದರಲ್ಲಿ ತಮ್ಮ ವಿರುದ್ಧ ಯಾರೊಬ್ಬರು ದೂರು ನೀಡದಿದ್ದರೂ ಇಲ್ಲ ಸಲ್ಲದ ಆರೋಪ ಮಾಡಿ ತಮ್ಮ ವಿರುದ್ಧ ವಿಸಿ ನಿರಂಜನ ವಾನಳ್ಳಿ ಪಿತೂರಿ ನಡೆಸಿದ್ದಾರೆ. ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತ ವರ್ತನೆ ಮಾಡಿದಂತ ಸುಳ್ಳು ಆರೋಪದಾಡಿ ಅಮಾನತು ಮಾಡಿದ್ದಾರೆ. ಕೆಸಿ ಎಸ್ ಆರ್ ನಿಯಮದಡಿ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನನಗೆ ಜಾತಿ ನಿಂದನೆ ಮಾಡಿ ಸಮಾಜದಲ್ಲಿ ನನ್ನ ಗೌರವ ಹಾಳು ಮಾಡಿದ್ದಾರೆ ಎಂಬುದಾಗಿ ಕೋರ್ಟ್ ನಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಮನವಿ ಮಾಡಿದ್ದರು.

Share. Facebook Twitter LinkedIn WhatsApp Email

Related Posts

BREAKING : ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು.!

15/07/2025 8:44 AM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು ಸೇರಿ ವಿವಿಧ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ | WATCH VIDEO

15/07/2025 8:31 AM1 Min Read

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

15/07/2025 8:13 AM3 Mins Read
Recent News

ಧರ್ಮಶಾಲಾ ಪ್ಯಾರಾಗ್ಲೈಡಿಂಗ್ ಅಪಘಾತ: 27 ವರ್ಷದ ಪ್ರವಾಸಿ ಸಾವು, ಪೈಲಟ್ಗೆ ಗಾಯ | Dharamshala Paragliding Crash

15/07/2025 8:45 AM

BREAKING : ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು.!

15/07/2025 8:44 AM

BREAKING: ಗೋಲ್ಡನ್ ಟೆಂಪಲ್ ಲಂಗರ್ ಹಾಲ್ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಇಮೇಲ್ | Bomb threat

15/07/2025 8:39 AM

SHOCKING : ಪ್ರಾಧ್ಯಾಪಕನ ‘ಲೈಂಗಿಕ ಕಿರುಕುಳ’ಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ : ಎದೆ ನಡುಗಿಸುವ ವೀಡಿಯೋ ವೈರಲ್ |WATCH VIDEO

15/07/2025 8:37 AM
State News
KARNATAKA

BREAKING : ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು.!

By kannadanewsnow5715/07/2025 8:44 AM KARNATAKA 1 Min Read

ಬೆಂಗಳೂರು : ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೋಲಾರ…

ಸಾರ್ವಜನಿಕರೇ ಗಮನಿಸಿ : ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು ಸೇರಿ ವಿವಿಧ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ | WATCH VIDEO

15/07/2025 8:31 AM

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

15/07/2025 8:13 AM

SHOCKING : ಬೆಂಗಳೂರಿನಲ್ಲಿ ಅಮಾನವೀಯ ಘಟನೆ : ಮಲಗಿದ್ದ `ನಾಯಿ’ ಮೇಲೆ ಕಾರು ಹತ್ತಿಸಿದ ಚಾಲಕನ ವಿಡಿಯೋ ವೈರಲ್ | WATCH VIDEO

15/07/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.