Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 12 ದಿನಗಳ ಯುದ್ಧದ ಬಳಿಕ ಇಸ್ರೇಲ್ ವಿರುದ್ಧ ಅಧಿಕೃತವಾಗಿ `ಕದನ ವಿರಾಮ’ ಘೋಷಿಸಿದ ಇರಾನ್

24/06/2025 10:09 AM

ನೀವು ಬಂಜೆತನ ಎದುರಿಸುತ್ತಿದ್ದೀರಾ? ಈ ಸಂಖ್ಯೆಗೆ ಕರೆ ಮಾಡಿ, ಉಚಿತ ಸಲಹೆ, ಮಾರ್ಗದರ್ಶನ ಲಭ್ಯ

24/06/2025 10:06 AM

BREAKING: ಆರ್ಜೆಡಿ ಮುಖ್ಯಸ್ಥರಾಗಿ ಲಾಲು ಪ್ರಸಾದ್ ಯಾದವ್ 13ನೇ ಅವಧಿಗೆ ಆಯ್ಕೆ | Lalu Prasad Yadav

24/06/2025 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಶಬ್ದ ಬಳಸಿ ನಿಂದನೆ: ‘FIR’ ದಾಖಲು
KARNATAKA

BREAKING: ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಶಬ್ದ ಬಳಸಿ ನಿಂದನೆ: ‘FIR’ ದಾಖಲು

By kannadanewsnow0929/10/2024 8:04 PM

ಬೆಂಗಳೂರು: ನಿಂದನಾತ್ಮಕ ಭಾಷೆ ಬಳಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ಕುರಿತು ವಾಟ್ಸ್ ಆಪ್ ನಲ್ಲಿ ಅವಹೇಳನಕಾರಿ ಶಬ್ದಗಳನ್ನು ಬಳಸಿ ಪೋಸ್ಟ್ ಮಾಡಲಾಗಿತ್ತು. ಹೀಗೆ ಅವಹೇಳನಕಾರಿ ಶಬ್ದಗಳನ್ನು ಬಳಸಿ ನಿಂದಿಸಿದಂತವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇಂದು ಈ ಬಗ್ಗೆ ಕೆಪಿಸಿಸಿಯ ಸಂಯೋಜಕರಾದಂತ ಡಿ.ವಿ ಸತೀಶ್ ಹಾಗೂ ಮಾಜಿ ಸಚಿವ ಹೆಚ್.ಆಂಜನೇಯ ಅವರು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ದೂರಿನಲ್ಲಿ ಏನಿದೆ.?

ನಾನು ಕೆಪಿಸಿಸಿ ಸಂಯೋಜಕರಾಗಿ ನೇಮಕವಾಗಿದ್ದು, ನಾನು ಹೆಚ್. ಆಂಜನೇಯ ಮಾಜಿ ಸಚಿವರು, ಕರ್ನಾಟಕ ಸರ್ಕಾರ ಉಪಾಧ್ಯಕ್ಷರು ಕೆಪಿಸಿಸಿ ರವರು ನೀಡಿದ ಅನುಮತಿ ಪತ್ರದ ಮೇರೆಗೆ ಈ ದಿನ ನಾನು ಠಾಣೆಗೆ ಹಾಜರಾಗಿ ದೂರನ್ನು ಕೊಟ್ಟಿರುತ್ತೇನೆ, ಸದರಿ ದೂರಿನ ವಿಷಯವೆನೆಂದರೆ, ಒಳ ಮೀಸಲಾತಿ ಹೋರಾಟ ಸಮಿತಿ ವಿಜಯನಗರ ಜಿಲ್ಲೆ ಎಂಬ ಹೆಸರಿನಲ್ಲಿರುವ ವ್ಯಾಟ್ಸಾಪ್ ಗ್ರೂಪಿನಲ್ಲಿ ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಖಂಡಿಸಿ ಮತ್ತು ನಿಂದನಾತ್ಮಕ ಭಾಷೆ ಬಳಸಿ ಬರೆದಿರುವ ವಿಷಯಗಳನ್ನು ಹರಿಬಿಟ್ಟಿರುವ ಮತ್ತು ಪಾರ್ವಡ್ ಮಾಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

9481551636 ಮತ್ತು 7892313286 ಈ ನಂಬರ್‌ಗಳನ್ನು ಹೊಂದಿರುವ ವ್ಯಕ್ತಿಗಳು ಮಾನ್ಯ ಮುಖ್ಯಮಂತ್ರಿಯವರನ್ನು ಮತ್ತು ಕಾಂಗ್ರೆಸ್ ಮಂತ್ರಿಗಳು ಮತ್ತು ನಾಯಕರನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿರುತ್ತಾರೆ. ಇದನ್ನು ನಾನು ಈ ದಿನ ಸ್ಟೀನ್ ರಸ್ತೆಯ ಕಾಂಗ್ರೆಸ್ ಕಛೇರಿಯಲ್ಲಿ ಇರುವಾಗ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ರವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿ ಪೋಸ್ಟ್ ಮಾಡಿರುವುದು ನೋಡಿರುತ್ತೇನ ಎಂದು ತಿಳಿಸಿದ್ದಾರೆ.

ಇದರಿಂದ ನಮ್ಮ ಭಾವನೆಗೆ ತುಂಬಾ ಧಕ್ಕೆಯುಂಟಾಗಿದೆ. ಶಾಂತಿಪಾಲನೆ ಮಾಡುವ ಜನರನ್ನು ರೊಚ್ಚಿಗೇಳಿಸುವ ಗುರಿಹೊಂದಿರುತ್ತಾರೆ. ಸಮಾಜದಲ್ಲಿ ಗಲಭೆ ಉಂಟಾಗು ಮಾಡುವ ಉದ್ದೇಶದಿಂದ ಕೂಡಿರುತ್ತದೆ. ಆದ್ದರಿಂದ 9481551636, 7892313286 ಸದರಿಯವರ ಮೇಲೆ ಕಾನೂನು ರೀತ ಕ್ರಮಕೈಗೊಳ್ಳಬೇಕೆಂದು ಕೋರಿದ್ದಾರೆ.

ಈ ದೂರು ಆಧರಿಸಿ ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರU/s-192 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಾರ್ವಜನಿಕರ ಗಮನಕ್ಕೆ: ದೀಪಾವಳಿ ಹಬ್ಬದಂದು ಕರ್ನಾಟಕದಲ್ಲಿ ‘ಹಸಿರು ಪಟಾಕಿ’ಗಳ ಬಳಕೆಗೆ ಮಾತ್ರ ಅವಕಾಶ

BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಕ್ಕರೆ, ಎಣ್ಣೆ ಒಳಗೊಂಡ `ಆಹಾರ ಕಿಟ್’ ವಿತರಣೆ.!

24/06/2025 9:39 AM1 Min Read

BREAKING: ಕುಟುಂಬದ ಮೇಲೆ ಹಲ್ಲೆ ಆರೋಪ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ `FIR’ ದಾಖಲು

24/06/2025 9:10 AM1 Min Read

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

24/06/2025 8:53 AM1 Min Read
Recent News

BREAKING : 12 ದಿನಗಳ ಯುದ್ಧದ ಬಳಿಕ ಇಸ್ರೇಲ್ ವಿರುದ್ಧ ಅಧಿಕೃತವಾಗಿ `ಕದನ ವಿರಾಮ’ ಘೋಷಿಸಿದ ಇರಾನ್

24/06/2025 10:09 AM

ನೀವು ಬಂಜೆತನ ಎದುರಿಸುತ್ತಿದ್ದೀರಾ? ಈ ಸಂಖ್ಯೆಗೆ ಕರೆ ಮಾಡಿ, ಉಚಿತ ಸಲಹೆ, ಮಾರ್ಗದರ್ಶನ ಲಭ್ಯ

24/06/2025 10:06 AM

BREAKING: ಆರ್ಜೆಡಿ ಮುಖ್ಯಸ್ಥರಾಗಿ ಲಾಲು ಪ್ರಸಾದ್ ಯಾದವ್ 13ನೇ ಅವಧಿಗೆ ಆಯ್ಕೆ | Lalu Prasad Yadav

24/06/2025 9:44 AM

GOOD NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಕ್ಕರೆ, ಎಣ್ಣೆ ಒಳಗೊಂಡ `ಆಹಾರ ಕಿಟ್’ ವಿತರಣೆ.!

24/06/2025 9:39 AM
State News
KARNATAKA

GOOD NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಕ್ಕರೆ, ಎಣ್ಣೆ ಒಳಗೊಂಡ `ಆಹಾರ ಕಿಟ್’ ವಿತರಣೆ.!

By kannadanewsnow5724/06/2025 9:39 AM KARNATAKA 1 Min Read

ಬೆಂಗಳೂರು : ಜುಲೈ 2 ರಂದು ನಂದಿ ಬೆಟ್ಟದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಕ್ಯಾಬಿನೆಟ್ ನಲ್ಲಿ ಮತ್ತೊಂದು…

BREAKING: ಕುಟುಂಬದ ಮೇಲೆ ಹಲ್ಲೆ ಆರೋಪ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ `FIR’ ದಾಖಲು

24/06/2025 9:10 AM

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

24/06/2025 8:53 AM

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.