ಬೆಂಗಳೂರು: ಬಿಜೆಪಿಯ ಮುಖಂಡ ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಅದರ ಹೊರತಾಗಿ ಬೇರೇನೂ ಇಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತೊಡೆ ಮುರಿಯೋ, ತಲೆ ತೆಗೆಯೋದು ಅಂತೆಲ್ಲ ಮಾತನಾಡಿದ್ದಾರೆ. ಸಿ.ಟಿ ರವಿ ಅವರು ಸಚಿವರಾಗಿದ್ದವರು, ಶಾಸಕರು. ಅಂತವರ ಬಾಯಿಯಲ್ಲಿ ಇಂತಹ ಪದ ಬಳಕೆ ಸರಿನಾ ಎಂದು ಪ್ರಶ್ನಿಸಿದರು.
ಸಿ.ಟಿ ರವಿ ಅವರ ಮಾತುಗಳ ಬಗ್ಗೆ ಜನರೇ ತೀರ್ಮಾನ ಮಾಡಲಿ. ಹಾಗೆ ದ್ವೇಷ ಭಾಷಣ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ. ಅದರಲ್ಲಿ ತಪ್ಪೇನು ಎಂಬುದಾಗಿ ಎಫ್ಐಆರ್ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡರು.
BREAKING: ಮಹಿಳೆ ಮೇಲೆ ಕೈ ಮಾಡಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಕೆಲಸದಿಂದ ವಜಾ
ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!