ಚಿತ್ರದುರ್ಗ: ವಿದ್ಯಾರ್ಥಿನಿಯರ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಅಡಿಯಲ್ಲಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಮುರುಘಾ ಮಠದಲ್ಲಿ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಲಹಾ ಸಮಿತಿ ಸಭೆ ನಡೆಯುತ್ತಿದೆ.

BIGG NEWS : ‘Meesho’ ಉದ್ಯೋಗಿಗಳಿಗೆ ಬಿಗ್‌ ಶಾಕ್‌ ; ‘ದಿನಸಿ ವ್ಯಾಪಾರ’ ಸ್ಥಗಿತ, 300 ಮಂದಿ ಕೆಲಸದಿಂದ ವಜಾ

ಈ ಸಭೆಯಲ್ಲಿ ವಕೀಲರು, ಭಕ್ತರು, ಪ್ರಮುಖ ಮುಖಂಡರು ಭಾಗಿಯಾಗಿದ್ದಾರೆ. ಇದು ಸುಳ್ಳು ದೂರು ಆಗಿದೆ. ರಾಜಕೀಯ ಷಡ್ಯಂತ್ರ ಹೂಡಿದ್ದಾಗಿದೆ. ಇದರ ವಿರುದ್ಧ ಹೋರಾಟ ನಡೆಸೋ ನಿರ್ಣಯವನ್ನು ಕೈಗೊಳ್ಳಲಾಗಿದೆ.

BIGG NEWS : ಮುರುಘ ಮಠದ ವಿರೋಧಿಗಳು ‘ ಮಕ್ಕಳ ಬುದ್ಧಿ ಕೆಡಿಸಿ ದೂರು’ ನೀಡಿದ್ದಾರೆ : ಮುರುಘಾ ಮಠದ ವಕೀಲ ವಿಶ್ವನಾಥಯ್ಯ

ಪ್ರಕರಣ ಹೊರ ಬರುತ್ತಿದ್ದಂತೇ, ಮುರುಘಾ ಮಠಕ್ಕೆ ಹಲವು ರಾಜಕೀಯ ಗಣ್ಯರು, ಭಕ್ತರು ಭೇಟಿ ನೀಡಿ, ಶ್ರೀಗಳ ಜೊತೆಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳ ಬೇಕು ಎನ್ನುವ ಕುರಿತಂತೆಯೂ ಬಿಸಿ ಬಿಸಿ ಚರ್ಚೆ ನಡೆಸಲಾಗುತ್ತಿದೆ.

 

Share.
Exit mobile version