ಹರಿಯಾಣ : ಇಂದು ಬೆಳ್ಳಂಬೆಳಗ್ಗೆ ಕರ್ನಾಲ್ನ ಖಾಸಗಿ ಆಸ್ಪತ್ರೆಯೊಂದರ ಮೇಲೆ ಕೆಲ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
Big news: ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆಗೆ ಮಾಜಿ ಸಿಎಂ ʻಉದ್ಧವ್ ಠಾಕ್ರೆʼ ಒತ್ತಾಯ
ಪೊಲೀಸರ ಪ್ರಕಾರ, 6 ತಿಂಗಳ ಹಿಂದೆ ಗ್ಯಾಂಗ್ ಸುಲಿಗೆ ಹಣಕ್ಕೆ ಬೇಡಿಕೆ ಇಟ್ಟಿತ್ತು. ಈ ಹಿನ್ನೆಲ್ಲೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ದುಷ್ಕರ್ಮಿಗಳು ಆಸ್ಪತ್ರೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Big news: ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆಗೆ ಮಾಜಿ ಸಿಎಂ ʻಉದ್ಧವ್ ಠಾಕ್ರೆʼ ಒತ್ತಾಯ
ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಇನ್ನೂ ನಡೆಯುತ್ತಿದೆ.