ರಾಜ್ಯದಲ್ಲಿಯೇ ಪ್ರಥಮ: ಧಾರವಾಡದಲ್ಲಿ 1.5 ಟನ್ ತೂಕದ ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ ರಚನೆ
ಧಾರವಾಡ : ಭಾರತದ ಸಂವಿಧಾನ ರಚಿಸಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಸಂವಿಧಾನ ಪುಸ್ತಕ ರೀತಿಯಲ್ಲಿ ನಿರ್ಮಿಸಿ, ನಗರದ ಪ್ರಸಿದ್ದ ರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ ಸಚಿವ ಸಂತೋಷ ಲಾಡ್ ಅವರಿಂದ ಲೋಕಾರ್ಪಣೆ ಮಾಡಲಾಯಿತು. ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಲೋಹದಲ್ಲಿ … Continue reading ರಾಜ್ಯದಲ್ಲಿಯೇ ಪ್ರಥಮ: ಧಾರವಾಡದಲ್ಲಿ 1.5 ಟನ್ ತೂಕದ ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ ರಚನೆ
Copy and paste this URL into your WordPress site to embed
Copy and paste this code into your site to embed