Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೋಷಕರೇ ಎಚ್ಚರ : ಟಿವಿ, ಗೇಮ್, ಮೊಬೈಲ್ ಬಳಕೆಯಿಂದ ದುರ್ಬಲವಾಗುತ್ತಿದೆ ‘ಮಕ್ಕಳ ಹೃದಯ’.!

11/11/2025 6:14 AM

BIG NEWS: ದೀರ್ಘಾವಧಿಯ ‘ಬಾಡಿಗೆದಾರ’ನು ಮನೆಯ ‘ಮಾಲೀಕ’ನಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

11/11/2025 6:12 AM

ರಾಜ್ಯದ ‘ಗೃಹ ಲಕ್ಷ್ಮೀ ಫಲಾನುಭವಿ’ಗಳಿಗೆ ಮತ್ತೊಂದು ಸಿಹಿಸುದ್ದಿ: ಸರ್ಕಾರದಿಂದ ‘ಗೃಹಲಕ್ಷ್ಮೀ ಸಹಕಾರ ಸಂಘ’ ನೋಂದಣಿ

11/11/2025 6:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » CRIME NEWS: ಬೆಂಗಳೂರಲ್ಲಿ ಮದುವೆಗೆ ನಿರಾಕರಿಸಿದ ಯುವತಿ ಅಪಹರಿಸಿದ್ದ 24 ಗಂಟೆಯಲ್ಲೇ ಐವರು ಆರೋಪಿಗಳು ಅರೆಸ್ಟ್
KARNATAKA

CRIME NEWS: ಬೆಂಗಳೂರಲ್ಲಿ ಮದುವೆಗೆ ನಿರಾಕರಿಸಿದ ಯುವತಿ ಅಪಹರಿಸಿದ್ದ 24 ಗಂಟೆಯಲ್ಲೇ ಐವರು ಆರೋಪಿಗಳು ಅರೆಸ್ಟ್

By kannadanewsnow0911/10/2025 3:41 PM

ಬೆಂಗಳೂರು : ಮದುವೆಗೆ ನಿರಾಕರಿಸಿದ ಯುವತಿಯನ್ನು ಅಪಹರಿಸಿದ್ದ ಐವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣೆ ಪೋಲೀಸರು ಐವರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ. ರಂಗನಾಥ, ರಾಜೇಶ್, ಚಂದನ್,ಶ್ರೇಯಸ್ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು, ಮಾರಕಾಸ್ತ್ರ ಸಮೇತ ಆಟೋ ಬೈಕ್ ನಲ್ಲಿ ಬಂದು ಯುವತಿಯನ್ನು ಅಪಹರಿಸಿದ್ದಾರೆ.

ಯುವತಿ ಅಪಹರಿಸಿದ್ಧ ಹನ್ನೆರಡು ಗಂಟೆಯೊಳಗೆ ಪೊಲೀಸರು ಆರೋಪಿಗಳ ಹೇಡೆಮುರಿ ಕಟ್ಟಿದ್ದಾರೆ. ಯುವತಿಯನ್ನು ರಕ್ಷಿಸಿ, ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಚಿಕ್ಕಲ್ಲಸಂದ್ರದಲ್ಲಿ ವಾಸವಿದ್ದ ಯುವತಿಯನ್ನು ಈ ಒಂದು ಗ್ಯಾಂಗ್ ಕಿಡ್ಯಾಪ್ ಮಾಡಿತ್ತು. ಬುಧವಾರ ಮನೆಯ ಬಳಿಗೆ ಯುವತಿಯನ್ನು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಆಗಿದ್ದ ಯುವತಿಗೆ ಆರೋಪಿ ರಂಗನಾಥ್ ಪರಿಚಯವಿದ್ದ ಎನ್ನಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿ ಆರೋಪಿ ರಂಗನಾಥ್ ಕೆಲಸ ಮಾಡುತ್ತಿದ್ದ. ಕೊಲೆ ಪ್ರಕರಣ ಒಂದರಲ್ಲಿ ಜೈಲಿಗೆ ಸಹ ಹೋಗಿ ಬಂದಿದ್ದ.

ಜೈಲಿನಿಂದ ಬಂದ ನಂತರ ಮದುವೆಯಾಗುವಂತೆ ಯುವತಿಗೆ ಒತ್ತಡ ಹೇರಿದ್ದಾನೆ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾನೆ. ಮದುವೆ ಮಾಡಿಕೊಡಲು ಯುವತಿ ಪೋಷಕರು ನಿರಾಕರಿಸಿದ್ದಾರೆ. ಇದರಿಂದ ಕೆರಳಿ ರಂಗನಾಥ್ ಮತ್ತು ಗ್ಯಾಂಗ್ ಯುವತಿಯನ್ನು ಕಿಡ್ನಾಪ್ ಮಾಡಿದ್ದಾರೆ. ಈ ಕುರಿತು ಪೋಷಕರು ಸುಬ್ರಮಣ್ಯಪುರ ಠಾಣೆಗೆ ದೂರು ನೀಡಿದ್ದಾರೆ.ಸದ್ಯ ಯುವತಿಯನ್ನು ರಕ್ಷಿಸಿ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

BREAKING: ಕನ್ನಡದ ‘ಬಿಗ್ ಬಾಸ್’ ಕಾರ್ಯಕ್ರಮ ಯಾವತ್ತೂ ನಿಲ್ಲೋದಿಲ್ಲ: ನಟ ಕಿಚ್ಚ ಸುದೀಪ್ | Kannada Bigg Boss

BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್​ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ

Share. Facebook Twitter LinkedIn WhatsApp Email

Related Posts

ರಾಜ್ಯದ ‘ಗೃಹ ಲಕ್ಷ್ಮೀ ಫಲಾನುಭವಿ’ಗಳಿಗೆ ಮತ್ತೊಂದು ಸಿಹಿಸುದ್ದಿ: ಸರ್ಕಾರದಿಂದ ‘ಗೃಹಲಕ್ಷ್ಮೀ ಸಹಕಾರ ಸಂಘ’ ನೋಂದಣಿ

11/11/2025 6:06 AM2 Mins Read

BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ

11/11/2025 6:05 AM1 Min Read

ಅನಂತ ಹೆಗಡೆ ಅಶೀಸರ ಅವರು ರೈತರ ಸಮಸ್ಯೆ ಅರಿತು ಮಾತನಾಡಬೇಕು: ಮಾಜಿ ಸಚಿವ ಹರತಾಳು ಹಾಲಪ್ಪ

10/11/2025 9:44 PM2 Mins Read
Recent News

ALERT : ಪೋಷಕರೇ ಎಚ್ಚರ : ಟಿವಿ, ಗೇಮ್, ಮೊಬೈಲ್ ಬಳಕೆಯಿಂದ ದುರ್ಬಲವಾಗುತ್ತಿದೆ ‘ಮಕ್ಕಳ ಹೃದಯ’.!

11/11/2025 6:14 AM

BIG NEWS: ದೀರ್ಘಾವಧಿಯ ‘ಬಾಡಿಗೆದಾರ’ನು ಮನೆಯ ‘ಮಾಲೀಕ’ನಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

11/11/2025 6:12 AM

ರಾಜ್ಯದ ‘ಗೃಹ ಲಕ್ಷ್ಮೀ ಫಲಾನುಭವಿ’ಗಳಿಗೆ ಮತ್ತೊಂದು ಸಿಹಿಸುದ್ದಿ: ಸರ್ಕಾರದಿಂದ ‘ಗೃಹಲಕ್ಷ್ಮೀ ಸಹಕಾರ ಸಂಘ’ ನೋಂದಣಿ

11/11/2025 6:06 AM

BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ

11/11/2025 6:05 AM
State News
KARNATAKA

ರಾಜ್ಯದ ‘ಗೃಹ ಲಕ್ಷ್ಮೀ ಫಲಾನುಭವಿ’ಗಳಿಗೆ ಮತ್ತೊಂದು ಸಿಹಿಸುದ್ದಿ: ಸರ್ಕಾರದಿಂದ ‘ಗೃಹಲಕ್ಷ್ಮೀ ಸಹಕಾರ ಸಂಘ’ ನೋಂದಣಿ

By kannadanewsnow5711/11/2025 6:06 AM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲಾಗಿದೆ. ಅದೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ…

BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ

11/11/2025 6:05 AM

ಅನಂತ ಹೆಗಡೆ ಅಶೀಸರ ಅವರು ರೈತರ ಸಮಸ್ಯೆ ಅರಿತು ಮಾತನಾಡಬೇಕು: ಮಾಜಿ ಸಚಿವ ಹರತಾಳು ಹಾಲಪ್ಪ

10/11/2025 9:44 PM

‘NHM ಗುತ್ತಿಗೆ ಸಿಬ್ಬಂದಿ’ಯ ‘HR ನೀತಿ’ಗೆ ‘KSHCOEA-BMS ಸಂಘ’ ತೀವ್ರ ವಿರೋಧ: ‘ತಕ್ಷಣ ವಾಪಾಸ್’ಗೆ ಆಗ್ರಹ

10/11/2025 8:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.