ಐದು ಜನ ರೈತರಿಗೆ ‘ಅಮಿತ್ ಶಾ’ ಭೇಟಿಗೆ ಅವಕಾಶ : ಸಭೆಯಲ್ಲಿ ಸಚಿವ ಕೆ.ಗೋಪಾಲಯ್ಯ ಭರವಸೆ

ಬೆಂಗಳೂರು : ಐದು ಜನ ರೈತರಿಗೆ ಅಮಿತ್ ಶಾ ಭೇಟಿಗೆ ಅವಕಾಶ ನೀಡುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದ್ದಾರೆ. ರೈತರೊಂದಿಗೆ ಸಂಧಾನ ಸಭೆ ನಡೆಸಿದ ಸಚಿವರು ಕೇಂದ್ರ ಸಚಿವ ಅಮಿತ್ ಷಾ ಅವರನ್ನು ರೈತರಿಗೆ ಭೇಟಿ ಮಾಡಿಸುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು. ಮಂಡ್ಯ ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಅಮಿತ್ … Continue reading ಐದು ಜನ ರೈತರಿಗೆ ‘ಅಮಿತ್ ಶಾ’ ಭೇಟಿಗೆ ಅವಕಾಶ : ಸಭೆಯಲ್ಲಿ ಸಚಿವ ಕೆ.ಗೋಪಾಲಯ್ಯ ಭರವಸೆ