ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ಹಾವೇರಿಯ ಐವರು ಕನ್ನಡಿಗರು ಸೇಫ್

ಹಾವೇರಿ: ಬ್ಯಾಂಕಾಕ್ ಗೆ ಪ್ರವಾಸಕ್ಕೆ ತೆರಳಿದ್ದಂತ ಹಾವೇರಿಯ ಐವರು ಕನ್ನಡಿಗರು ಸುರಕ್ಷಿತರಾಗಿರುವುದಾಗಿ ವೀಡಿಯೋ ಕರೆ ಮಾಡಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬೆಂಗಳೂರಿನಿಂದ ತೆರಳಿದ್ದಂತ 22 ಮಂದಿಯೂ ಸುರಕ್ಷಿತರಾಗಿದ್ದಾರೆ. ಇಂದು ಮ್ಯಾನ್ಮಾರ್ ಹಾಗೂ ಬ್ಯಾಂಕಾಕ್ ನಲ್ಲಿ ಪ್ರಬಲ ಭೂಕಂಪನ ಉಂಟಾಗಿತ್ತು. 7.7ರ ತೀವ್ರತೆಯಲ್ಲಿ ಭೂಕಂಪ ಉಂಟಾಗಿತ್ತು. ಈ ಭೂಕಂಪನದಿಂದಾಗಿ ಹಲವು ಬಹುಮಹಡಿ ಕಟ್ಟಡಗಳು ಕ್ಷಣಾರ್ಧದಲ್ಲಿ ನೆಲಸಮಗೊಂಡಿದ್ದಾವೆ. ಈ ಎಲ್ಲಾ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬ್ಯಾಂಕಾಕ್ ಗೆ ಐದು ದಿನಗಳ ಪ್ರವಾಸಕ್ಕೆಂದು 22 ಮಂದಿ ಬೆಂಗಳೂರಿನಿಂದ … Continue reading ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ಹಾವೇರಿಯ ಐವರು ಕನ್ನಡಿಗರು ಸೇಫ್