ಐದು ಹುಲಿಗಳ ಸಾವು ಕೇಸ್: ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ಒತ್ತಾಯ

ಮೈಸೂರು: ಮಲೆ ಮಹದೇಶ್ವರ ವನ್ಯ ಜೀವಿಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣರಾದವರಿಗೆ‌ ಗಲ್ಲು ಶಿಕ್ಷೆ ವಿಧಿಸುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ. ಹೂಗ್ಯಂ ವಲಯದ ಮೀಣ್ಯಂ ಸಮೀಪದ ಗಾಜನೂರು ಗಸ್ತ್ ಎಂಬ ಪ್ರದೇಶದಲ್ಲಿ ವಿಷಪ್ರಾಶನ ಮಾಡಿ ರಾಷ್ಟ್ರೀಯ ಪ್ರಾಣಿಯಾದ ಐದು ಹುಲಿಗಳ ಸಾವಿಗೆ ಕಾರಣವಾದ ವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದ್ದರ ಪರಿಣಾಮ ಮೂವರನ್ನು … Continue reading ಐದು ಹುಲಿಗಳ ಸಾವು ಕೇಸ್: ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ಒತ್ತಾಯ