ಶಿವಮೊಗ್ಗ ‘KSRTC ಬಸ್ ನಿಲ್ದಾಣ’ದಲ್ಲಿ ಕಳ್ಳತನ ಮಾಡುತ್ತಿದ್ದ ಭದ್ರಾವತಿಯ ‘ಐವರು ಮಹಿಳೆ’ಯರು ಅರೆಸ್ಟ್‌

ಶಿವಮೊಗ್ಗ: ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದಂತ ಕಳ್ಳತನ ಪ್ರಕರಣವನ್ನು … Continue reading ಶಿವಮೊಗ್ಗ ‘KSRTC ಬಸ್ ನಿಲ್ದಾಣ’ದಲ್ಲಿ ಕಳ್ಳತನ ಮಾಡುತ್ತಿದ್ದ ಭದ್ರಾವತಿಯ ‘ಐವರು ಮಹಿಳೆ’ಯರು ಅರೆಸ್ಟ್‌