ಸರ್ವಋತು ಪ್ರವಾಸಿ ತಾಣವಾಗಿ ‘ಜೋಗ’ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಜೋಗದ ಜಲಪಾತ ಕೂಡ ಒಂದಾಗಿದೆ. ಈ ಜಲಪಾತವನ್ನು ಸರ್ವಋತು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಕ್ಕೆ ಒತ್ತು ನೀಡಲಾಗುತ್ತದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಗುರುವಾರದಂದು ಲಿಂಗನಮಕ್ಕಿ ಡ್ಯಾಂನಿಂದ ಶರಾವತಿ ನದಿಗೆ ಗೇಟ್ ಓಪನ್ ಮಾಡುವ ಮೂಲಕ ನೀರು ಬಿಡುವುದಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ವಋತು ಪ್ರವಾಸಿತಾಣವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು. ಸುಂದರ ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ₹183 ಕೋಟಿ ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು, ₹30 … Continue reading ಸರ್ವಋತು ಪ್ರವಾಸಿ ತಾಣವಾಗಿ ‘ಜೋಗ’ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ