Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಅತ್ಯಂತ ಕಲುಷಿತ ನಗರಗಳು ಯಾವುವು | Most polluted cities

08/12/2025 9:15 AM

ವ್ಯಾಪಾರ_ಬಂಧನ_ನಿವಾರಣಾ_ತಂತ್ರ

08/12/2025 9:14 AM

ಗೋವಾದಲ್ಲಿ ಅಗ್ನಿ ಅನಾಹುತ: ‘ಆಡಳಿತದ ಕ್ರಿಮಿನಲ್ ವೈಫಲ್ಯ’: ರಾಹುಲ್ ಗಾಂಧಿ

08/12/2025 8:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಒಂದಷ್ಟು ನಿಮಯಗಳನ್ನು ಮನೆಯಲ್ಲಿ ಅನುಸರಿಸಿ, ಪರಿಣಾಮ ನೋಡಿ
KARNATAKA

ಈ ಒಂದಷ್ಟು ನಿಮಯಗಳನ್ನು ಮನೆಯಲ್ಲಿ ಅನುಸರಿಸಿ, ಪರಿಣಾಮ ನೋಡಿ

By kannadanewsnow0930/04/2024 6:52 PM

1) ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನು ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು.
2)ಮನೆಯ ಮುಖ್ಯ ದ್ವಾರ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬೇಡಿ.ಅಷ್ಟು ಮಾತ್ರವೇ ಅಲ್ಲ ಬೇರೆ ಯಾರು ಸಹ ಹೊಸ್ತಿಲ ಮೇಲೆ ನಿಲ್ಲದಂತೆ ಎಚ್ಚರ ವಹಿಸಿ ತಿಳಿ ಹೇಳಿ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

3). .ಸಂಜೆ ದೀಪ ಹೊತ್ತಿಸಿದ ಮೇಲೆ ಮನೆಯಲ್ಲಿ ಕಸ ಗುಡಿಸಬೇಡಿ.ರಾತ್ರಿ ಮಲಗುವ ಮೊದಲು ಕಸ ಗುಡಿಸಿದರೆ ಹೊರಗೆ
ಹಾಕಬೇಡಿ. ಒಂದುಕಡೆ ಗುಡ್ಡೆ ಮಾಡಿ ಶೇಖರಿಸಿಟ್ಟು ಬೆಳಗಿನ ಜಾವ ಸೂರ್ಯೋದಯದ ನಂತರ ಹೊರಗೆ ಹಾಕಿ.

4)ಪರಕೆಯ ತುದಿಯ ಭಾಗ (ಕಸ ಗುಡಿಸುವ ಭಾಗ)ವನ್ನು ಮೇಲೆ ಮಾಡಿ ನಿಲ್ಲಿಸಬೇಡಿ ಅದು ಸ್ಮಶಾನ ಮನೆಯ
ಸೂಚಕವಾಗಿದೆ. ಆದ್ದರಿಂದ ಹಾಗೆ ಇಡುವುದು ಸತ್ತವರ ಮನೆಯಲ್ಲಿ ಮಾತ್ರ.

5)ಮೊರ,ಪರಕೆಗಳನ್ನು ಕಾಲುಗಳಿಂದ ಒದೆಯಬೇಡಿ ಅಥವಾ ತುಳಿಯಬೇಡಿ ಹಾಗೇನಾದರೂ ನಿಮ್ಮ ಕಾಲು ಅಕಸ್ಮಾತ್ತಾಗಿ ತಗುಲಿದರೆ ಪರಕೆಗೆ ನಮಸ್ಕರಿಸಿ.

6)ಚಪ್ಪಲಿಗಳನ್ನು ಮನೆಯ ಹೊಸ್ತಿಲು ಮತ್ತು ಮುಖ್ಯ ದ್ವಾರದ ಎದುರಿಗೆ ಅಥವಾ ಬಳಿ ಬಿಡಬೇಡಿ ಪಕ್ಕದಲ್ಲಿ ಸ್ವಲ್ಪ
ದೂರದಲ್ಲಿಯೇ ಬಿಟ್ಟರೆ ಒಳ್ಳೆಯದು.
ರಂಗೋಲಿ ಹಾಕದೆ ಹಾಗೆ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಒಳ್ಳೆಯದಲ್ಲ.ಯಾವುದಾದರೂ ಒಂದು ಪುಟ್ಟ ರಂಗೋಲಿಯನ್ನಾದರು ಹಾಕಿ.

7)ಮನೆಯ ಗೋಡೆಯ ಮೇಲೆ,ದೇವರ ಮನೆ ಮುಂತಾದ ಸ್ಥಳಗಳಲ್ಲಿ ಗೋಡೆಗಳ ಮೇಲೆ ಶಾಯಿ ಅಥವಾ ಕರಿ ಬಣ್ಣ
ಇತ್ಯಾದಿಗಳಿಂದ ವಿಕಾರ ಆಕೃತಿಗಳನ್ನು ಬರೆಯಬೇಡಿ.

8)ನಡೆಯುವಾಗ ನಿಮ್ಮ ಪಾದವನ್ನು ನೆಲಕ್ಕೆ ಸವರಿಕೊಂಡು ಓಡಾಡಬೇಡಿ.ಕಾಲಿನ ಪಾದವನ್ನು ಎತ್ತಿ ಇಟ್ಟು
ನೆಡೆಯಬೇಕು. ಸಾಧ್ಯವಾದಷ್ಟು ಶಬ್ದ ಕಡಿಮೆ ಇರಲಿ.ಹೆಣ್ಣುಮಕ್ಕಳು ಕಾಲಿಗೆ ಕಾಲ್ಗೆಜ್ಜೆಯನ್ನು ಧರಿಸುವುದು ಒಳ್ಳೆಯದು

9)ಮಂಗಳವಾರ, ಶುಕ್ರವಾರದಂದು ಯಾರನ್ನು ಸಹ ಅವಾಚ್ಯ ಶಬ್ದಗಳಿಂದ ಬಯ್ಯಬೇಡಿ,ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳನ್ನು ಆ ದಿನಗಳು ಅವಾಚ್ಯ ಶಬ್ದಗಳಿಂದ ಬಯ್ಯಲುಬಾರದು ಮತ್ತು ಅವರ ಮನಸ್ಸನ್ನು ಸಹ ನೋಯಿಸಬಾರದು.

9)ಹರಿದು ಹೋದ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಧರಿಸಬೇಡಿ(.ಒಂದು ವೇಳೆ ನೀವೇನಾದರೂ ಧರಿಸಿದರೆ
ಮಾಟ ,ಮಂತ್ರ ದೃಷ್ಟಿಗಳ, ಪ್ರಯೋಗ ಮಾಡಿಸಿದ್ದರೆ ಅವುಗಳ ಪರಿಣಾಮ ಬೇಗ .

10)ಕೈ ಮತ್ತು ಕಾಲುಗಳ ಉಗುರುಗಳನ್ನು ವಿಪರೀತ ಬೆಳೆಸಬೇಡಿ. ಅದು ದಾರಿದ್ರ್ಯದ ಸಂಕೇತವಾಗಿದೆ.

11)ಉಗುರುಗಳನ್ನುಸಂಜೆ,ಮತ್ತು ರಾತ್ರಿಯ ಸಮಯದಲ್ಲಿ ಕತ್ತರಿಸಬೇಡಿ ಹಾಗೆ ಶುಕ್ರವಾರ, ಮಂಗಳವಾರ, ಹಾಗೂ ಶನಿವಾರದ ದಿನ
ಉಗುರುಗಳನ್ನು ಕತ್ತರಿಸಬಾರದು. ಕತ್ತರಿಸಿದ ಉಗುರುಗಳನ್ನು ಮನೆಯಲ್ಲಿ ಎಲ್ಲಂದರಲ್ಲಿ ಎಸೆಯಬಾರದು.ಹಾಲನ್ನು ಚೆಲ್ಲಿದ್ದರೆ ತುಳಿದುಕೊಂಡು ಓಡಾಡಬೇಡಿ ಒಂದು ವಸ್ತ್ರವನ್ನು ತೆಗೆದುಕೊಂಡು ಕೈಗಳಿಂದ ಸ್ವಚ್ಛಗೊಳಿಸಬೇಕು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

11)ಮನೆಯಲ್ಲಿ ಹೆಣ್ಣುಮಕ್ಕಳು ಕೆದರಿದ ಕೂದಲನ್ನು ಬಿಟ್ಟುಕೊಂಡು ಓಡಾಡಬಾರದು,ಕುಂಕುಮವಿಲ್ಲದ ಹಣೆ, ಕೆದರಿದ ಕೂದಲು ಅರಿಶಿನ ಹಚ್ಚದ ಕೈ ಕಾಲುಗಳು ಮಹಿಳೆಯರಿಗೆ ಅಶುಭದ ಸಂಕೇತವಾಗಿವೆ

12).ಮುಸ್ಸಂಜೆ ಮತ್ತು ಸೂರ್ಯಾಸ್ತದ ಬಳಿಕ ತಲೆಯ ಕೂದಲನ್ನು ಬಾಚಬಾರದು.

13) ಹಾಸಿಗೆ ,ಸೋಫಾ ,ಮಂಚದ ಮೇಲೆ ಕುಳಿತು ಧ್ಯಾನ ಪೂಜೆಗಳನ್ನು ಮಾಡಬೇಡಿ ಅಂತಹವು ಯಾವ
ಫಲವನ್ನು ನೀಡುವುದಿಲ್ಲ.

14)ಸೂರ್ಯೋದಯಕ್ಕೆ ಮುಂಚಿತವಾಗಿಯೇ ಹಾಸಿಗೆಯಿಂದ ಏಳುವ ಅಭ್ಯಾಸ ಮಾಡಿಕೊಳ್ಳಿ.ಮುಸ್ಸಂಜೆ ವೇಳೆ ಮತ್ತು
ಸೂರ್ಯೋದಯದ ಸಮಯದಲ್ಲಿ ಮಲಗಬೇಡಿ ಹಾಗೆ ಮಾಡಿದರೆ ಅದು ದರಿದ್ರಲಕ್ಷ್ಮೀ. ಮನೆಯಲ್ಲಿ ತಾಂಡವವಾಡುತ್ತಾಳೆ.

Share. Facebook Twitter LinkedIn WhatsApp Email

Related Posts

ವ್ಯಾಪಾರ_ಬಂಧನ_ನಿವಾರಣಾ_ತಂತ್ರ

08/12/2025 9:14 AM2 Mins Read

BREAKING : ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧೆಡೆ ತೆರಳಬೇಕಿದ್ದ 60ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು

08/12/2025 8:32 AM1 Min Read

BREAKING : ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!

08/12/2025 8:27 AM1 Min Read
Recent News

ಭಾರತದ ಅತ್ಯಂತ ಕಲುಷಿತ ನಗರಗಳು ಯಾವುವು | Most polluted cities

08/12/2025 9:15 AM

ವ್ಯಾಪಾರ_ಬಂಧನ_ನಿವಾರಣಾ_ತಂತ್ರ

08/12/2025 9:14 AM

ಗೋವಾದಲ್ಲಿ ಅಗ್ನಿ ಅನಾಹುತ: ‘ಆಡಳಿತದ ಕ್ರಿಮಿನಲ್ ವೈಫಲ್ಯ’: ರಾಹುಲ್ ಗಾಂಧಿ

08/12/2025 8:46 AM

BREAKING : ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧೆಡೆ ತೆರಳಬೇಕಿದ್ದ 60ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು

08/12/2025 8:32 AM
State News
KARNATAKA

ವ್ಯಾಪಾರ_ಬಂಧನ_ನಿವಾರಣಾ_ತಂತ್ರ

By kannadanewsnow0508/12/2025 9:14 AM KARNATAKA 2 Mins Read

ಮಂತ್ರ: ತಾಂತ್ರಿಕ ಲಕ್ಷ್ಮಿ ಮಂತ್ರ: || ಓಂ ಶ್ರಿಂಗ್‌ ಹ್ರಿಂಗ್‌ ಕ್ಲಿಂಗ್‌ ಐಂಗ್‌ ಸಾಂಗ್ ಓಂ ಹ್ರಿಂಗ್‌ ಕಾ ಅ…

BREAKING : ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧೆಡೆ ತೆರಳಬೇಕಿದ್ದ 60ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು

08/12/2025 8:32 AM

BREAKING : ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!

08/12/2025 8:27 AM

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : 3 ಹೆಣ್ಣು ಹೆತ್ತಿದ್ದಕ್ಕೆ, ಮಾಟಗಾತಿ ಮಾತು ಕೇಳಿ ಪತ್ನಿಯ ಕೂದಲು ಕತ್ತರಿಸಿದ ಪತಿ!

08/12/2025 7:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.