1) ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನು ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು.
2)ಮನೆಯ ಮುಖ್ಯ ದ್ವಾರ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬೇಡಿ.ಅಷ್ಟು ಮಾತ್ರವೇ ಅಲ್ಲ ಬೇರೆ ಯಾರು ಸಹ ಹೊಸ್ತಿಲ ಮೇಲೆ ನಿಲ್ಲದಂತೆ ಎಚ್ಚರ ವಹಿಸಿ ತಿಳಿ ಹೇಳಿ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

3). .ಸಂಜೆ ದೀಪ ಹೊತ್ತಿಸಿದ ಮೇಲೆ ಮನೆಯಲ್ಲಿ ಕಸ ಗುಡಿಸಬೇಡಿ.ರಾತ್ರಿ ಮಲಗುವ ಮೊದಲು ಕಸ ಗುಡಿಸಿದರೆ ಹೊರಗೆ
ಹಾಕಬೇಡಿ. ಒಂದುಕಡೆ ಗುಡ್ಡೆ ಮಾಡಿ ಶೇಖರಿಸಿಟ್ಟು ಬೆಳಗಿನ ಜಾವ ಸೂರ್ಯೋದಯದ ನಂತರ ಹೊರಗೆ ಹಾಕಿ.

4)ಪರಕೆಯ ತುದಿಯ ಭಾಗ (ಕಸ ಗುಡಿಸುವ ಭಾಗ)ವನ್ನು ಮೇಲೆ ಮಾಡಿ ನಿಲ್ಲಿಸಬೇಡಿ ಅದು ಸ್ಮಶಾನ ಮನೆಯ
ಸೂಚಕವಾಗಿದೆ. ಆದ್ದರಿಂದ ಹಾಗೆ ಇಡುವುದು ಸತ್ತವರ ಮನೆಯಲ್ಲಿ ಮಾತ್ರ.

5)ಮೊರ,ಪರಕೆಗಳನ್ನು ಕಾಲುಗಳಿಂದ ಒದೆಯಬೇಡಿ ಅಥವಾ ತುಳಿಯಬೇಡಿ ಹಾಗೇನಾದರೂ ನಿಮ್ಮ ಕಾಲು ಅಕಸ್ಮಾತ್ತಾಗಿ ತಗುಲಿದರೆ ಪರಕೆಗೆ ನಮಸ್ಕರಿಸಿ.

6)ಚಪ್ಪಲಿಗಳನ್ನು ಮನೆಯ ಹೊಸ್ತಿಲು ಮತ್ತು ಮುಖ್ಯ ದ್ವಾರದ ಎದುರಿಗೆ ಅಥವಾ ಬಳಿ ಬಿಡಬೇಡಿ ಪಕ್ಕದಲ್ಲಿ ಸ್ವಲ್ಪ
ದೂರದಲ್ಲಿಯೇ ಬಿಟ್ಟರೆ ಒಳ್ಳೆಯದು.
ರಂಗೋಲಿ ಹಾಕದೆ ಹಾಗೆ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಒಳ್ಳೆಯದಲ್ಲ.ಯಾವುದಾದರೂ ಒಂದು ಪುಟ್ಟ ರಂಗೋಲಿಯನ್ನಾದರು ಹಾಕಿ.

7)ಮನೆಯ ಗೋಡೆಯ ಮೇಲೆ,ದೇವರ ಮನೆ ಮುಂತಾದ ಸ್ಥಳಗಳಲ್ಲಿ ಗೋಡೆಗಳ ಮೇಲೆ ಶಾಯಿ ಅಥವಾ ಕರಿ ಬಣ್ಣ
ಇತ್ಯಾದಿಗಳಿಂದ ವಿಕಾರ ಆಕೃತಿಗಳನ್ನು ಬರೆಯಬೇಡಿ.

8)ನಡೆಯುವಾಗ ನಿಮ್ಮ ಪಾದವನ್ನು ನೆಲಕ್ಕೆ ಸವರಿಕೊಂಡು ಓಡಾಡಬೇಡಿ.ಕಾಲಿನ ಪಾದವನ್ನು ಎತ್ತಿ ಇಟ್ಟು
ನೆಡೆಯಬೇಕು. ಸಾಧ್ಯವಾದಷ್ಟು ಶಬ್ದ ಕಡಿಮೆ ಇರಲಿ.ಹೆಣ್ಣುಮಕ್ಕಳು ಕಾಲಿಗೆ ಕಾಲ್ಗೆಜ್ಜೆಯನ್ನು ಧರಿಸುವುದು ಒಳ್ಳೆಯದು

9)ಮಂಗಳವಾರ, ಶುಕ್ರವಾರದಂದು ಯಾರನ್ನು ಸಹ ಅವಾಚ್ಯ ಶಬ್ದಗಳಿಂದ ಬಯ್ಯಬೇಡಿ,ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳನ್ನು ಆ ದಿನಗಳು ಅವಾಚ್ಯ ಶಬ್ದಗಳಿಂದ ಬಯ್ಯಲುಬಾರದು ಮತ್ತು ಅವರ ಮನಸ್ಸನ್ನು ಸಹ ನೋಯಿಸಬಾರದು.

9)ಹರಿದು ಹೋದ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಧರಿಸಬೇಡಿ(.ಒಂದು ವೇಳೆ ನೀವೇನಾದರೂ ಧರಿಸಿದರೆ
ಮಾಟ ,ಮಂತ್ರ ದೃಷ್ಟಿಗಳ, ಪ್ರಯೋಗ ಮಾಡಿಸಿದ್ದರೆ ಅವುಗಳ ಪರಿಣಾಮ ಬೇಗ .

10)ಕೈ ಮತ್ತು ಕಾಲುಗಳ ಉಗುರುಗಳನ್ನು ವಿಪರೀತ ಬೆಳೆಸಬೇಡಿ. ಅದು ದಾರಿದ್ರ್ಯದ ಸಂಕೇತವಾಗಿದೆ.

11)ಉಗುರುಗಳನ್ನುಸಂಜೆ,ಮತ್ತು ರಾತ್ರಿಯ ಸಮಯದಲ್ಲಿ ಕತ್ತರಿಸಬೇಡಿ ಹಾಗೆ ಶುಕ್ರವಾರ, ಮಂಗಳವಾರ, ಹಾಗೂ ಶನಿವಾರದ ದಿನ
ಉಗುರುಗಳನ್ನು ಕತ್ತರಿಸಬಾರದು. ಕತ್ತರಿಸಿದ ಉಗುರುಗಳನ್ನು ಮನೆಯಲ್ಲಿ ಎಲ್ಲಂದರಲ್ಲಿ ಎಸೆಯಬಾರದು.ಹಾಲನ್ನು ಚೆಲ್ಲಿದ್ದರೆ ತುಳಿದುಕೊಂಡು ಓಡಾಡಬೇಡಿ ಒಂದು ವಸ್ತ್ರವನ್ನು ತೆಗೆದುಕೊಂಡು ಕೈಗಳಿಂದ ಸ್ವಚ್ಛಗೊಳಿಸಬೇಕು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

11)ಮನೆಯಲ್ಲಿ ಹೆಣ್ಣುಮಕ್ಕಳು ಕೆದರಿದ ಕೂದಲನ್ನು ಬಿಟ್ಟುಕೊಂಡು ಓಡಾಡಬಾರದು,ಕುಂಕುಮವಿಲ್ಲದ ಹಣೆ, ಕೆದರಿದ ಕೂದಲು ಅರಿಶಿನ ಹಚ್ಚದ ಕೈ ಕಾಲುಗಳು ಮಹಿಳೆಯರಿಗೆ ಅಶುಭದ ಸಂಕೇತವಾಗಿವೆ

12).ಮುಸ್ಸಂಜೆ ಮತ್ತು ಸೂರ್ಯಾಸ್ತದ ಬಳಿಕ ತಲೆಯ ಕೂದಲನ್ನು ಬಾಚಬಾರದು.

13) ಹಾಸಿಗೆ ,ಸೋಫಾ ,ಮಂಚದ ಮೇಲೆ ಕುಳಿತು ಧ್ಯಾನ ಪೂಜೆಗಳನ್ನು ಮಾಡಬೇಡಿ ಅಂತಹವು ಯಾವ
ಫಲವನ್ನು ನೀಡುವುದಿಲ್ಲ.

14)ಸೂರ್ಯೋದಯಕ್ಕೆ ಮುಂಚಿತವಾಗಿಯೇ ಹಾಸಿಗೆಯಿಂದ ಏಳುವ ಅಭ್ಯಾಸ ಮಾಡಿಕೊಳ್ಳಿ.ಮುಸ್ಸಂಜೆ ವೇಳೆ ಮತ್ತು
ಸೂರ್ಯೋದಯದ ಸಮಯದಲ್ಲಿ ಮಲಗಬೇಡಿ ಹಾಗೆ ಮಾಡಿದರೆ ಅದು ದರಿದ್ರಲಕ್ಷ್ಮೀ. ಮನೆಯಲ್ಲಿ ತಾಂಡವವಾಡುತ್ತಾಳೆ.

Share.
Exit mobile version