BIGG NEWS : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ `ಅನ್ನಭಾಗ್ಯ’ ಯೋಜನೆ ನಿಲ್ಲುವುದಿಲ್ಲ : ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ

ವಿಜಯಪುರ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲುವುದಿಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ. ಭಕ್ತಾದಿಗಳ ಗಮನಕ್ಕೆ : ಕೊಪ್ಪಳದ ʼಅಂಜನಾದ್ರಿ ಬೆಟ್ಟದಲ್ಲಿ ಇನ್ನೂ ಪತ್ತೆಯಾಗದ ಚಿರತೆ ʼ : ಭಕ್ತರ ಆಗಮನಕ್ಕೆ ನಿರ್ಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ 10 ಕೆಜಿ ಪಡಿತರ ಅಕ್ಕಿ ವಿತರಿಸುತ್ತಿದೆ. ಅಕ್ಕಿ ಜೊತೆಗೆ ಜೋಳ ಮತ್ತು ರಾಗಿಯನ್ನೂ ನೀಡುತ್ತಿದ್ದೇವೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆಯನ್ನು ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮ್ಯನವರು … Continue reading BIGG NEWS : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ `ಅನ್ನಭಾಗ್ಯ’ ಯೋಜನೆ ನಿಲ್ಲುವುದಿಲ್ಲ : ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ