Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 984 ಸರ್ಕಾರಿ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಆದೇಶ

30/10/2025 6:49 AM

ಟ್ರಂಪ್ ಸುಂಕ ಹೆಚ್ಚಳದ ನಡುವೆ, ಐರೋಪ್ಯ ಒಕ್ಕೂಟದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಗಮನಾರ್ಹ ಪ್ರಗತಿ: ಪಿಯೂಷ್ ಗೋಯಲ್

30/10/2025 6:47 AM

ಕ್ಸಿ ಜಿನ್ ಪಿಂಗ್ ಭೇಟಿಗೂ ಮುನ್ನ ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಸುಳಿವು ನೀಡಿದ ಟ್ರಂಪ್,ಮತ್ತೆ ಕದನವಿರಾಮದ ಪ್ರಸ್ತಾಪ

30/10/2025 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ನವರಿಗೆ ಮೈತ್ರಿ ಮುಂದುವರೆಯುತ್ತೋ ಇಲ್ಲವೋ ಎನ್ನುವುದು ಮುಖ್ಯವಾಗಿದೆ : HD ಕುಮಾರಸ್ವಾಮಿ ಕಿಡಿ
KARNATAKA

ಕಾಂಗ್ರೆಸ್ ನವರಿಗೆ ಮೈತ್ರಿ ಮುಂದುವರೆಯುತ್ತೋ ಇಲ್ಲವೋ ಎನ್ನುವುದು ಮುಖ್ಯವಾಗಿದೆ : HD ಕುಮಾರಸ್ವಾಮಿ ಕಿಡಿ

By kannadanewsnow0509/05/2024 2:54 PM

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಪ್ರಕರಣಕುರಿತಂತೆ ತಪ್ಪಿಸಸ್ಥರಿಗೆ ಶಿಕ್ಷೆಯಾಗುವುದು ಬೇಕಿಲ್ಲ ಮೈತ್ರಿ ಮುಂದುವರೆಯುತ್ತೋ ಅಥವಾ ಇಲ್ಲವೋ ಎನ್ನುವುದು ಕಾಂಗ್ರೆಸ್ ನವರಿಗೆ ಮುಖ್ಯವಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರು ವಿರುದ್ಧ ಆಕ್ರೋಶ ಹೊರಹಾಕಿದರು.

ನಿನ್ನೆ ಹಲವು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.ನನ್ನನ್ನೇ ಗುರಿಯಾಗಿಸಿಕೊಂಡು ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದಾರೆ.ಪೆನ್ ಡ್ರೈವ್ ಬಿಡುಗಡೆ ಮಾಡಲು ಹುನ್ನಾರ ನಡೆಸಿದ್ದೇನೆಂದು ಹೇಳಿದ್ದಾರೆ. ಒಕ್ಕಲಿಗ ನಾಯಕನೆಂದು ಎಲ್ಲೂ ಹೇಳಿಲ್ಲ. ನಾಯಕತ್ವಕ್ಕಾಗಿ ಪೈಪೋಟಿ ನಡೆಸಿಲ್ಲ. ನಾನು ಹಿಟ್ ಅಂಡ್ ರನ್ ಅಲ್ಲ ಎಂದು ಸಚಿವ ಕೃಷ್ಣ ಬೈರೇಗೌಡರು ಹೆಚ್‍ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದು ನಾನು ಹೇಳಿದ್ದೇನೆ. 2006ರಲ್ಲಿ ನಾನು ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ಆಗ ನಾನು ಸಿಎಂ ಆಗಿದ್ದರೂ ನನ್ನ ಮೇಲೆ ಆಪಾದನೆ ಮಾಡಲಾಗಿತ್ತು. ಈ ಒಂದು ಪ್ರಕರಣ ರಾಜ್ಯದಲ್ಲಿ ಅತ್ಯಂತ ಕೆಟ್ಟ ಘಟನೆಯಾಗಿದೆ ಈ ಪ್ರಕರಣದಲ್ಲಿ ಜಾತಿಯಿಂದ ರಕ್ಷಣೆ ಪಡೆದುಕೊಳ್ಳುವುದಿಲ್ಲ ಎಂದು ತಿಳಿಸಿದರು.

ಪೆನ್ ಡ್ರೈವ್ ಬಿಡುಗಡೆಗೆ ನಾನೇ ಕಾರಣ ಎಂದು ಹೇಳಿದ್ದಾರೆ.ಕಥೆ ನಿರ್ದೇಶನ ನಿರ್ಮಾಪಕ ನಾನೇ ಎಂದು ಹೇಳಿದ್ದಾರೆ.ಸಿನೆಮಾದಲ್ಲಿ ನಿರ್ದೇಶನ, ನಿರ್ಮಾಪಕನಾಗಿದ್ದೆ. ಆದರೆ ಎಂದಿಗೂ ಆಕ್ಟ್ ಮಾಡಿಲ್ಲ ಎಂದು ತಿಳಿಸಿದರು. ಪ್ರಜ್ವಲ್ ಪ್ರಕರಣವನ್ನು ನಾವು ಮುಚ್ಚಿ ಹಾಕುತ್ತಿಲ್ಲ. ಪ್ರಕರಣವನ್ನು ವೈಭವೀಕರಿಸುವುದು ನಾವಲ್ಲ ನೀವು ಎಂದು ಕಿಡಿ ಕಾರಿದರು.

ಈ ಒಂದು ಪ್ರಕರಣದಲ್ಲಿ ಎಂತಹ ದೊಡ್ಡ ವ್ಯಕ್ತಿ ಆಗಿರಲಿ ಎಷ್ಟೇ ಪ್ರಭಾವಿಯಾಗಿದ್ದರು ಕೂಡ ಆ ವ್ಯಕ್ತಿಗೆ ಶಿಕ್ಷೆ ಆಗಲೇಬೇಕು ಎಂದು ಕೃಷ್ಣಭೈರೇಗೌಡರೇ ನಿಮಗಿಂತಲೂ ಮೊದಲು ಧ್ವನಿ ಎತ್ತಿದವನು ನಾನು. ಆದರೆ ಕಾಂಗ್ರೆಸ್ ನವರಿಗೆ ಮೈತ್ರಿ ಮುಂದುವರೆಯುತ್ತೋ ಇಲ್ಲವೋ ಎಂಬ ಪ್ರಶ್ನೆಯಾಗಿದೆ ಹೊರತು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೋ ಇಲ್ಲವೋ ಎನ್ನುವುದು ಅವರಿಗೆ ಮುಖ್ಯವಾಗಿಲ್ಲ.

ಅಲ್ಲೊಬ್ಬ ದೊಡ್ಡ ನಾಯಕರು ಹೇಳಿದ್ದಾರೆ.2900 ವಿಡಿಯೋ ಎಂದು ಹೇಳುತ್ತಿದ್ದಾರೆ ಎಂದು ಮೈಸೂರಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ ಲಕ್ಷ್ಮಣ ಹೆಸರು ಪ್ರಸ್ತಾಪಿಸಿದರು. ಮಹಿಳೆಯರ ದೌರ್ಜನದ ಬಗ್ಗೆ ಹೇಳುತ್ತಿದ್ದೀರಲ್ಲ ಪ್ರಕರಣವನ್ನು ಎಸಐಟಿಗೆ ಕೊಟ್ಟು ಎಷ್ಟು ದಿನವಾಯಿತು? ಹುಬ್ಬಳ್ಳಿಯಲ್ಲಿ ಸ್ನೇಹ ಪ್ರಕರಣ ಆಯ್ತಲ್ಲ ಆಗ ಹೆಣ್ಣು ಮಕ್ಕಳ ಬಗ್ಗೆ ಇರುವ ಕಾಳಜಿ, ರಕ್ಷಣೆ ಕುರಿತು ಎಲ್ಲಿ ಹೋಗಿತ್ತು. ಏನಿಲ್ಲ ಮಹಿಳೆಯರಿಗೆ ರಕ್ಷಣೆ ಕೊಡ್ತೀವಿ ಅಂತೀರಿ ಎಲ್ಲಿ ರಕ್ಷಣೆ ಕೊಡುತ್ತಿದ್ದೀರಿ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 984 ಸರ್ಕಾರಿ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಆದೇಶ

30/10/2025 6:49 AM1 Min Read

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

30/10/2025 6:40 AM3 Mins Read

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗೆ ಕಾಯ್ದೆ ರಚನೆ : ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ.!

30/10/2025 6:30 AM1 Min Read
Recent News

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 984 ಸರ್ಕಾರಿ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಆದೇಶ

30/10/2025 6:49 AM

ಟ್ರಂಪ್ ಸುಂಕ ಹೆಚ್ಚಳದ ನಡುವೆ, ಐರೋಪ್ಯ ಒಕ್ಕೂಟದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಗಮನಾರ್ಹ ಪ್ರಗತಿ: ಪಿಯೂಷ್ ಗೋಯಲ್

30/10/2025 6:47 AM

ಕ್ಸಿ ಜಿನ್ ಪಿಂಗ್ ಭೇಟಿಗೂ ಮುನ್ನ ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಸುಳಿವು ನೀಡಿದ ಟ್ರಂಪ್,ಮತ್ತೆ ಕದನವಿರಾಮದ ಪ್ರಸ್ತಾಪ

30/10/2025 6:44 AM

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

30/10/2025 6:40 AM
State News
KARNATAKA

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 984 ಸರ್ಕಾರಿ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಆದೇಶ

By kannadanewsnow5730/10/2025 6:49 AM KARNATAKA 1 Min Read

ಬೆಂಗಳೂರು : ಪೋಷಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 984 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲು ಶಾಲಾ…

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

30/10/2025 6:40 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗೆ ಕಾಯ್ದೆ ರಚನೆ : ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ.!

30/10/2025 6:30 AM

ರಾಜ್ಯದ ಜನತೆಯ ಗಮನಕ್ಕೆ : ಮನೆಯ `ಕಟ್ಟಡ ಪರವಾನಗಿ ಪತ್ರ’ ಪಡೆಯಲು ಜಸ್ಟ್ ಹೀಗೆ ಮಾಡಿ.!

30/10/2025 6:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.