ನನಗೆ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ, ಪಕ್ಷ ಇದ್ದರೆ ಮಾತ್ರ ನಾವು – ಡಿ.ಕೆ ಶಿವಕುಮಾರ್
ಬೆಂಗಳೂರು: ನಾನು ಮಂತ್ರಿ ಸ್ಥಾನ ಸಿಗದಿದ್ದಾಗಲೆ ಉಸಿರು ಎತ್ತಲಿಲ್ಲ. ಅಸಮಾಧಾನ ಹೊರಹಾಕಲಿಲ್ಲ. ದೇವೇಗೌಡರ ವಿರುದ್ಧ ಹೆಣ್ಣುಮಗಳನ್ನು ನಿಲ್ಲಿಸಿ ಸೋಲಿಸಿದೆ ಎಂದು ಧರ್ಮ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ. ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಸುಮ್ಮನಿದ್ದೆ. ನಾವು ಸಿದ್ದರಾಮಯ್ಯ ಅವರ ಪರವಾಗಿಯೂ ಹೋರಾಟ ಮಾಡಿದೆವು. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಾಗಲೂ ಮಾತನಾಡಲಿಲ್ಲ. ನಂತರ ಸೋನಿಯಾ ಗಾಂಧಿ ಅವರು ಹೇಳಿ ಸಂಪುಟದಲ್ಲಿ ಸ್ಥಾನ ಸಿಕ್ಕಿತು. ನಾನು ಅವರ ನಾಯಕತ್ವದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೆ. … Continue reading ನನಗೆ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ, ಪಕ್ಷ ಇದ್ದರೆ ಮಾತ್ರ ನಾವು – ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed