ಸಾರ್ವಜನಿಕರ ಗಮನಕ್ಕೆ: ರಾಜ್ಯದ ‘ವಿವಿಧ ನಿಗಮ’ಗಳಿಂದ ಅರ್ಜಿ ಆಹ್ವಾನ, ಅ.10 ಲಾಸ್ಟ್ ಡೇಟ್

ಬೆಂಗಳೂರು : ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2024-25 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮ ಶೀಲತಾಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಲಾಗಿದೆ. ಆಸಕ್ತ ಫಲಾಪೇಕ್ಷಿಗಳು ಗ್ರಾಮ-1, ಕರ್ನಾಟಕ-1, ಸೇವಾ ಸಿಂಧು ಪೋರ್ಟಲ್‌ನಲ್ಲಿ ಅಗತ್ಯ … Continue reading ಸಾರ್ವಜನಿಕರ ಗಮನಕ್ಕೆ: ರಾಜ್ಯದ ‘ವಿವಿಧ ನಿಗಮ’ಗಳಿಂದ ಅರ್ಜಿ ಆಹ್ವಾನ, ಅ.10 ಲಾಸ್ಟ್ ಡೇಟ್