ರೋಗಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದನ್ನು ವರದಿ ಮಾಡಿದ 3 ಪತ್ರಕರ್ತರ ವಿರುದ್ಧ ಕೇಸ್‌ ದಾಖಲು!

ಭೋಪಾಲ್: ಮಧ್ಯಪ್ರದೇಶದಲ್ಲಿ ಕುಟುಂಬವೊಂದು ವಯೋವೃದ್ಧನನ್ನು ಹೇಗೆ ಕೈಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದೆ ಎಂಬುದನ್ನು ವರದಿ ಮಾಡಿದ ಕೆಲವೇ ದಿನಗಳಲ್ಲಿ, ಮೂವರು ಸ್ಥಳೀಯ ಪತ್ರಕರ್ತರ ವಿರುದ್ಧ ವಂಚನೆ, ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಅವರ ಪತ್ರಕರ್ತರ ವರದಿಯು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದು ಹೇಳಿದರೆ, ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಕುಟುಂಬವು, ಇದು ನಮ್ಮ ನಿಜವಾದ ನೋವಿನ ಕಥೆಯಾಗಿದೆಮತ್ತು ಸರಿಯಾಗಿದೆ ಎಂದು ಹೇಳಿದ್ದಾರೆ. ಕುಟುಂಬವು ಸಹಾಯಕ್ಕಾಗಿ ಆಂಬ್ಯುಲೆನ್ಸ್‌ಗೆ ಯಾವುದೇ ಕರೆ ಮಾಡಿಲ್ಲ … Continue reading ರೋಗಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದನ್ನು ವರದಿ ಮಾಡಿದ 3 ಪತ್ರಕರ್ತರ ವಿರುದ್ಧ ಕೇಸ್‌ ದಾಖಲು!