Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಛತ್ತೀಸ್ ಗಢದಲ್ಲಿ ಟ್ರೇಲರ್ ಗೆ ಟ್ರಕ್ ಡಿಕ್ಕಿಯಾಗಿ ಘೋರ ದುರಂತ : 13 ಮಂದಿ ಸ್ಥಳದಲ್ಲೇ ಸಾವು | Accident in Chhattisgarh

12/05/2025 6:03 AM

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

12/05/2025 6:00 AM

BREAKING : ತಡರಾತ್ರಿ ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ : 10 ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ | Accident in Chhattisgarh

12/05/2025 5:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home »  ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್‌: ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಹುದ್ದೆ: ಸಿಎಂ ಘೋಷಣೆ
KARNATAKA

 ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್‌: ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಹುದ್ದೆ: ಸಿಎಂ ಘೋಷಣೆ

By kannadanewsnow0716/02/2024 11:52 AM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನ 2000 ರೂ. ಗಳಿಗೆ ಹೆಚ್ಚಳ; ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1,200 ರೂ. ಗಳಿಗೆ ಹೆಚ್ಚಳ ಮಾಡಲಾಗುವುದು ಅಂಥ ತಿಳಿಸಿದರು.

ಕ್ರೀಡಾಪಟುಗಳಿಗೆ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಹುದ್ದೆ ಮೀಸಲು ನೀಡಲಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು . ಇನ್ನೂ ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City) ಸ್ಥಾಪನೆ ಹಾಗೂ ನಾಲ್ಕು ಅತ್ಯಾಧುನಿಕ ಕ್ರೀಡ ಸಂಕೀರ್ಣಗಳ ನಿರ್ಮಾಣ.

ರಾಜ್ಯದ ವಿವಿಧ ಕ್ರೀಡಾ ಸಂಘ ಸಂಸ್ಥೆಗಳಿಗೆ 12 ಕೋಟಿ ರೂ. ಅನುದಾನ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಕ್ರೀಡಾಪಟುಗಳಿಗೆ 06 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 04 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ. ಏಷಿಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಅಂತ ಹೇಳಿದರು .
.

For sportspersons recruitment in various departments. 2% vacancies: CM announces in budget ಕ್ರೀಡಾಪಟುಗಳಿಗೆ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಹುದ್ದೆ: ಬಜೆಟ್‌ನಲ್ಲಿ ಸಿಎಂ ಘೋಷಣೆ
Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

12/05/2025 6:00 AM1 Min Read

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM1 Min Read

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read
Recent News

BREAKING : ಛತ್ತೀಸ್ ಗಢದಲ್ಲಿ ಟ್ರೇಲರ್ ಗೆ ಟ್ರಕ್ ಡಿಕ್ಕಿಯಾಗಿ ಘೋರ ದುರಂತ : 13 ಮಂದಿ ಸ್ಥಳದಲ್ಲೇ ಸಾವು | Accident in Chhattisgarh

12/05/2025 6:03 AM

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

12/05/2025 6:00 AM

BREAKING : ತಡರಾತ್ರಿ ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ : 10 ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ | Accident in Chhattisgarh

12/05/2025 5:54 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM
State News
KARNATAKA

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

By kannadanewsnow5712/05/2025 6:00 AM KARNATAKA 1 Min Read

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.