BIGG NEWS: ಬಿಜೆಪಿಗೆ ದೇಶದ ಅಭಿವೃದ್ಧಿಗಿಂತ ಬೇರೆ ಪಕ್ಷ ಮುಗಿಸೋದೇ ಮುಖ್ಯ; ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಕಲಬುರಗಿ: ಬಿಜೆಪಿಯವರಿಗೆ ಅಭಿವೃದ್ಧಿ ಮುಖ್ಯವಲ್ಲ, ಬೇರೆ ಪಕ್ಷ ದುರ್ಬಲಗೊಳಿಸುವುದು, ಮುಗಿಸುವುದೇ ಮುಖ್ಯವಾಗಿದೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. BIGG NEWS: ಬಿಜೆಪಿಯವರು ಮೊದಲು PFI ಸಂಘಟನೆ ನಿಷೇಧಿಸಲಿ; ದಿನೇಶ್ ಗುಂಡೂರಾವ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ಕಾಂಗ್ರೆಸ್ ಮುಗಿಸಬೇಕು ಅಂತಾ 8 ಜನರನ್ನ ತೆಗೆದುಕೊಂಡು ಆಡಳಿತ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಮುಗಿಸಬೇಕು ಅನ್ನೋ ದೃಷ್ಟಿಯಿಂದ ಹೀಗೆ ಮಾಡ್ತಿದ್ದಾರೆ. ಕೇಂದ್ರದ ನಡೆಯಿಂದ ಜನ ಬೇಸತ್ತಿದ್ದಾರೆ. ಡಾಲರ್ ಎದರು ರೂಪಾಯಿ ದಿನದಿನಕ್ಕೆ ಮೌಲ್ಯ ಕಳೆದಿಕೊಳ್ಳುತ್ತಿದೆ. … Continue reading BIGG NEWS: ಬಿಜೆಪಿಗೆ ದೇಶದ ಅಭಿವೃದ್ಧಿಗಿಂತ ಬೇರೆ ಪಕ್ಷ ಮುಗಿಸೋದೇ ಮುಖ್ಯ; ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ