ಭಾರತದಲ್ಲಿ ಮೊದಲ ಬಾರಿಗೆ: ವಂತಾರದಿಂದ ‘ಪಶುವೈದ್ಯಕೀಯ ತರಬೇತಿ ಕೋರ್ಸ್’ ಆರಂಭ

ಜಾಮ್‌ನಗರ : ಭಾರತದಲ್ಲಿ ಮೊದಲ ಬಾರಿಗೆ ಎಂಬಂತೆ ಉದ್ಯಮಿ ಅನಂತ್ ಅಂಬಾನಿ ಅವರು ಆರಂಭಿಸಿದ ವನ್ಯಜೀವಿ ರಕ್ಷಣಾ ಮತ್ತು ಸಂರಕ್ಷಣಾ ಉಪಕ್ರಮ ವಂತಾರ. ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವಂತಾರದ ಅತ್ಯಾಧುನಿಕ ಸೌಲಭ್ಯಗಳಲ್ಲಿ ಸೋಮವಾರದಂದು (ಆಗಸ್ಟ್ 18) ಸಂರಕ್ಷಣಾ ಔಷಧದ ಪರಿಚಯದ ಕುರಿತು ಪ್ರಮುಖ ಪಶುವೈದ್ಯಕೀಯ ತರಬೇತಿ ಕೋರ್ಸ್ ಅನ್ನು ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ವಿ. ಕ್ಲೆಮೆಂಟ್ ಬೆನ್, ಐಎಫ್‌ಎಸ್; ಉತ್ತರಾಖಂಡ ಸರ್ಕಾರದ ಮಾಜಿ ಪಿಸಿಸಿಎಫ್ ಮತ್ತು ಸಿಡಬ್ಲ್ಯೂಎಲ್‌ಡಬ್ಲ್ಯೂ ದಿಗ್ವಿಜಯ್ … Continue reading ಭಾರತದಲ್ಲಿ ಮೊದಲ ಬಾರಿಗೆ: ವಂತಾರದಿಂದ ‘ಪಶುವೈದ್ಯಕೀಯ ತರಬೇತಿ ಕೋರ್ಸ್’ ಆರಂಭ