ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸುಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದನೆಗೆ ಸರ್ಕಾರ ಮುಂದಾಗಿದೆ.
ಬಳಿಕ ಇದರ ಯಶಸ್ಸಿನ ಆಧಾರದ ಮೇಲೆ ರಾಜ್ಯದ ವಿವಿಧೆಡೆಗಳಲ್ಲಿ ಇಂತಹ 40ಕ್ಕೂ ಹೆಚ್ಚು ಕೆರೆಗಳಲ್ಲಿ ತೇಲುವ ಸೌರಶಕ್ತಿ ಘಟಕಗಳನ್ನು ನಿರ್ಮಿಸಿ, 2,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸುಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ.
ಬಳಿಕ ಇದರ ಯಶಸ್ಸಿನ ಆಧಾರದ ಮೇಲೆ ರಾಜ್ಯದ ವಿವಿಧೆಡೆಗಳಲ್ಲಿ ಇಂತಹ 40ಕ್ಕೂ ಹೆಚ್ಚು ಕೆರೆಗಳಲ್ಲಿ ತೇಲುವ ಸೌರಶಕ್ತಿ ಘಟಕಗಳನ್ನು ನಿರ್ಮಿಸಿ, 2,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ… pic.twitter.com/fqEhwZzFkG
— DIPR Karnataka (@KarnatakaVarthe) June 2, 2025
‘ತಂಬಾಕು ವಿರೋಧಿ ಅಭಿಯಾನ’ ಆರಂಭಿಸಿದ ‘ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್’
BREAKING: ರಾಜ್ಯದಲ್ಲಿಂದು 87 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆ | Covid19 Case