ಇದೇ ಮೊದಲು: KSRTC ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ 10 ಲಕ್ಷ ಪರಿಹಾರ ವಿತರಣೆ

ಬೆಂಗಳೂರು: ಕೆಎಸ್ ಆರ್ ಟಿ ಸಿ ಬಸ್ಸಿನ ಅಪಘಾತದಲ್ಲಿ‌ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಮೊದಲ ಬಾರಿಗೆ ರೂ.10 ಲಕ್ಷ ಅಪಘಾತ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿಗಮವು, ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ  ಅವರು ಹಾಗೂ ಅಧ್ಯಕ್ಷರು ಕ ರಾ ರ ಸಾ ನಿಗಮ ಎಸ್ ಆರ್ ಶ್ರೀನಿವಾಸ್(ವಾಸು) ಅವರು, ನಿಗಮದ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಮೃತರ ಅವಲಂಬಿತರಿಗೆ ರೂ 10 … Continue reading ಇದೇ ಮೊದಲು: KSRTC ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ 10 ಲಕ್ಷ ಪರಿಹಾರ ವಿತರಣೆ