Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಕಾರಣಕ್ಕೆ ಮಿಸ್‌ ಮಾಡದೇ ಏಳನೀರು ಕುಡಿಯಿರಿ!
LIFE STYLE

ಈ ಕಾರಣಕ್ಕೆ ಮಿಸ್‌ ಮಾಡದೇ ಏಳನೀರು ಕುಡಿಯಿರಿ!

By kannadanewsnow0701/03/2024 3:53 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ದಕ್ಷಣ ಭಾರತದಲ್ಲಿ ಎಳನೀರಿನ ಉತ್ಪಾದನೆ ಹಾಗು ಎಳನೀರಿನ ಸೇವನೆ ಅಧಿಕ. ಇದು ನೈರ್ಗಿಕ ಶಕ್ತಿದಾಯಕವಾದ ಪಾನೀಯ. ಅಂದರೆ ನ್ಯಾಚ್ಯುರಲ್‌ ಎನರ್ಜಿ ಡ್ರಿಂಕ್‌. ಇದರ ಸೇವನೆಯಿಂದಾಗಿ ಆರೋಗ್ಯಕ್ಕೆ ಅನೇಕ ಲಾಭಗಳು ಇವೆ. ಇದರಲ್ಲಿ ಅನೇಕ ಪೋಷಕಾಂಶಗಳಿದ್ದು ಇದರ ಸೇವನೆಯ ತಕ್ಷಣವೇ ದೇಹಕ್ಕೆ ನವಚೈತನ್ಯ ಉಂಟಾಗುತ್ತದೆ. ದೇಹಕ್ಕೆ ನಿಶಕ್ತಿ ಉಂಟಾದರೆ ಇದರ ಸೇವನೆಯಿಂದ ದೇಹ ಕೂಡಲೇ ಶಕ್ತಿಯುತವಾಗಿ ಚಟುವಟಿಕೆಯಿಂದಿರಬಹುದು. ಬಿಸಿಲಿಗೆ ಬಳಲಿದವರಿಗ ಎಳನೀರು ಜೀವಾಮೃತ ಎಂದರೆ ತಪ್ಪಿಲ್ಲ.

ಎಳನೀರು ಸೇವನೆ ದೇಹದ ಒಳಗಲ್ಲ. ದೇಹದ ಹೊರಭಾಗಗಳಾದ ಚರ್ಮ, ಕೂದಲಿಗೂ ಉತ್ತಮ ಆರೈಕೆ ನೀಡುತ್ತದೆ. ಹಾಗು ಇದರ ಸೇವನೆಯಿಂದ ಕೆಲಸದ ಹಾಗು ಮಾನಸಿಕ ಒತ್ತಡವೂ ನಿವಾರಣೆಯಾಗುತ್ತದೆ.

ಗರ್ಭಿಣಿಯರು ನಿಯಮಿತವಾಗಿ ಎಳನೀರು ಸೇವಿಸಿದರೆ ತಾಯಿ ಮಗು ಇಬ್ಬರ ಆರೋಗ್ಯ ವೃದ್ಧಿಯಾಗುತ್ತದೆ. ಇದರಲ್ಲಿ ಒಮೆಗಾ 3 ಅಂಶವಿದ್ದು, ಇದು ಮಗುವಿನ ಮೆದುಳಿನ ಬೆಳವಣಿಗೆಗೆ ತುಂಬಾ ಸಹಕಾರಿಯಾಗಿದೆ. ಹಾಗಾಗಿ ವೈದ್ಯರು ಗರ್ಭಿಣಿಯರಿಗೆ ನಿಯಮಿತವಾಗಿ ಎಳನೀರು ಸೇವಿಸಲು ಹೇಳುತ್ತಾರೆ.

ಎಳನೀರು ಸೇವನೆ ಉತ್ತಮ ಜೀರ್ಣಕ್ರಿಯೆಗೆ ತುಂಬಾ ಪೂರಕವಾಗಿದೆ. ಇದರಲ್ಲಿ ಕ್ಯಾಟಲೇಸ್‌, ಡಿಹೈಡ್ರೋಜೀನೇಸ್‌, ಪೆರಾಕ್ಟಿಡೇತ್‌ ಮುಂತಾದ ಅಂಶಗಳು ತಿಂದ ಆಹಾರ ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ. ಎಳನೀರು ಮಲಬದ್ಧತೆಯನ್ನು ತಡೆಗಟ್ಟುತ್ತದೆ.

ಮೂತ್ರಪಿಂಡ ಸಮಸ್ಯೆ ಇದ್ದರೆ ಅಂದರೆ ಮೂತ್ರದಲ್ಲಿ ಕಲ್ಲು ಉಂಟಾಗಿದ್ದರೆ ಅದಕ್ಕೆ ಎಳನೀರು ಸೇವನೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಏಳನೀರಿನಲ್ಲಿರುವ ಪೊಟ್ಯಾಶಿಯಂ ಲವಣಗಳನ್ನು ಕರಗಿಸುವ ಶಕ್ತಿ ಹೊಂದಿರುತ್ತವೆ. ಹಾಗಾಗಿ ಇದು ಮೂತ್ರಪಿಂಡಗಳಲ್ಲಿನ ಕಲ್ಲುಗಳನ್ನು ಕರಗಿಸಿ. ಆರೋಗ್ಯವನ್ನು ಸುಧಾರಿಸುತ್ತದೆ.

ಎಳನೀರು ಸೇವನೆ ತ್ವಚೆಗೆ ತುಂಬಾ ಪ್ರಯೋಜನಕಾರಿ. ಎಳನೀರು ಸೇವಿಸದರೆ ತ್ವಚೆಗೆ ಸಂಬಂಧಿದ ಎಲ್ಲ ರೀತಿಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಮೊಡವೆಗಳ ನಿವಾರಣೆ, ಸುಕ್ಕು ನಿವಾರಣೆ, ಒಣ ಚರ್ಮ ಹೋಗಲಾಡಿಸಿ ಚರ್ಮಕ್ಕೆ ಕಾಂತಿ ಹೆಚ್ಚಿಸುತ್ತದೆ. ಹಾಗು ಫೇಸ್‌ ಪ್ಯಾಕ್‌ ಮಾಡಿಕೊಳ್ಳುವಾಗ ಕೆಲವೊಮ್ಮೆ ಎಳನೀರನ್ನು ಸೇರಿಸಿಕೊಂಡರೆ ಉತ್ತಮ ಪರಿಣಾಮ ಕಂಡುಕೊಳ್ಳಬಹುದು ಎಂದು ಬ್ಯೂಟಿಷಿಯನ್ಸ್‌ ಹೇಳುತ್ತಾರೆ. ಸೊಂಪಾದ ಕೂದಲಿನ ಬೆಳವಣಿಗೆಗೂ ಎಳನೀರು ಸೇವನೆ ಉತ್ತಮ.

don't miss out on drinking seven water! For this reason ಈ ಕಾರಣಕ್ಕೆ ಮಿಸ್‌ ಮಾಡದೇ ಏಳನೀರು ಕುಡಿಯಿರಿ!
Share. Facebook Twitter LinkedIn WhatsApp Email

Related Posts

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM1 Min Read

ಬೆನ್ನು ನೋವಿನ ರಹಸ್ಯ ಬಯಲು: ಈ ತಪ್ಪುಗಳೇ ಕಾರಣವಂತೆ, ಹೀಗೆ ಮಾಡಿದ್ರೆ ನಿವಾರಣೆ | Back Pain

04/07/2025 7:50 PM2 Mins Read

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM1 Min Read
Recent News

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM
State News
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

By kannadanewsnow0904/07/2025 8:44 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.