Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM

BREAKING : ‘ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ’ಗೆ ಹಿಂಬಡ್ತಿ ; ‘BCCI ಕೇಂದ್ರ ಒಪ್ಪಂದ’ ಪ್ರಕಟ!

09/02/2026 9:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಕೆ ಮಾಡುವವರೇ ತಪ್ಪದೇ ಇದನ್ನೊಮ್ಮೆ ಓದಿ…..!
LIFE STYLE

ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಕೆ ಮಾಡುವವರೇ ತಪ್ಪದೇ ಇದನ್ನೊಮ್ಮೆ ಓದಿ…..!

By kannadanewsnow5708/09/2024 2:12 PM

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಹೊರಗಡೆ ಫುಡ್‌ ತಿನ್ನಲು ಬಯಸುತ್ತಾರೆ. ಅದರಲ್ಲೂ ವಡೆ, ಬಿಸಿ ಬಿಸಿ ಬಜ್ಜಿ, ಗೋಬಿ ಮಂಚೂರಿ ಎಲ್ಲ ತಿನ್ನಲು ಬಯಸುತ್ತಾರೆ. ಆದರೆ ಅದಕ್ಕೆ ಹಾಕುವ ಎಣ್ಣೆ ಶುದ್ಧ ಇದೀಯಾ ಇಲ್ವಾ ಯಾರು ಯೋಚಿಸುವುದೆ ಇಲ್ಲ. ಅಲ್ಲಿಗೆ ಹೋಗಿ ವಿವಿಧ ತಿಂಡಿಗಳನ್ನ ಸವಿದು ಬರತ್ತೇವೆ.

ಆದರೆ ಅಲ್ಲಿ ಬಹುತೇಕ ಮಂದಿ ಒಮ್ಮೆ ಬಳಸಿದ ಎಣ್ಣೆಯನ್ನೇ ಮತ್ತೆ ಮತ್ತೆ ಬಿಸಿ ಮಾಡಿ ಬಳಸುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ದೇಹಕ್ಕೆ ಬಹಳ ಅಪಾಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಡುಗೆ ಎಣ್ಣೆಯನ್ನು ಹೀಗೆ ಪದೇ ಪದೆ ಬಿಸಿ ಮಾಡುವುದರಿಂದ ಏನೆಲ್ಲಾ ಸಮಸ್ಯೆಗಳಾಗುತ್ತವೆ ತಿಳಿದುಕೊಳ್ಳೊಣ..

* ಅಡುಗೆ ಎಣ್ಣೆಯನ್ನು ಮತ್ತೆ ಮತ್ತೆ ಬಿಸಿ ಮಾಡಿ ಬಳಸಿದರೆ ಅದರಲ್ಲಿ ವಿಷಕಾರಿ ವಸ್ತುಗಳು ರೂಪುಗೊಳ್ಳುತ್ತವೆ.

* ದೇಹವು ತೀವ್ರವಾಗಿ ಹಾನಿಗೊಳಗಾಗುತ್ತದೆ. ವಾಸ್ತವವಾಗಿ, ಖಾದ್ಯ ತೈಲವನ್ನು ಮರುಬಳಕೆ ಮಾಡುವುದರಿಂದ ದೇಹದಲ್ಲಿ ಸ್ವತಂತ್ರ   ರಾಡಿಕಲ್‌ಗಳ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಬಹುದು.

*ಮುಂದಿನ ದಿನಗಳಲ್ಲಿ ಕ್ಯಾನ್ಸರ್ ನಂತಹ ಅಪಾಯಕಾರಿ, ಮಾರಣಾಂತಿಕ ಕಾಯಿಲೆಗಳು ಬರುತ್ತದೆ.

*ದೇಹದಲ್ಲಿ ಕೊಬ್ಬಿನಾಮ್ಲಗಳು ಮತ್ತು ರಾಡಿಕಲ್‌ಗಳನ್ನು ಬಿಡುಗಡೆ ಮಾಡುತ್ತದೆ.

* ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ.

*ವಿಷಕಾರಿ ಅಂಶದಿಂದ ಆಸಿಡಿಟಿ, ಎದೆ ಉರಿ, ಗಂಟಲಿನ ಸಮಸ್ಯೆ ಹೆಚ್ಚಾಗುತ್ತದೆ.

For those who use fried oil again for cooking read this ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಕೆ ಮಾಡುವವರೇ ತಪ್ಪದೇ ಇದನ್ನೊಮ್ಮೆ ಓದಿ.....!
Share. Facebook Twitter LinkedIn WhatsApp Email

Related Posts

ಎಲ್ಲರಿಗೂ ವಜ್ರಗಳನ್ನು ಧರಿಸುವುದು ಏಕೆ ಸೂಕ್ತವಲ್ಲ ಗೊತ್ತಾ? ಇಲ್ಲಿದೆ ಮಾಹಿತಿ | Diamonds Wearing

09/02/2026 4:32 PM2 Mins Read

Valentine’s Day: ಗುಲಾಬಿಗಳ ಅಗತ್ಯವಿಲ್ಲ: ಪ್ರಣಯವು ಪ್ರತಿದಿನ ಬೆಳೆಯುವ ಸೂಕ್ಷ್ಮ ವಿಧಾನಗಳಿವು

09/02/2026 3:01 PM2 Mins Read

ಯಾವುದೇ ವೆಚ್ಚವಿಲ್ಲ, ಕೇವಲ ಪ್ರಯೋಜನ! ದಿನಕ್ಕೆ 30 ನಿಮಿಷಗಳ ಕಾಲ ಹೀಗೆ ಮಾಡುವುದ್ರಿಂದ ನಿಮ್ಮ ಜೀವನ ಬದಲಾಗುತ್ತೆ!

06/02/2026 3:03 PM2 Mins Read
Recent News

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM

BREAKING : ‘ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ’ಗೆ ಹಿಂಬಡ್ತಿ ; ‘BCCI ಕೇಂದ್ರ ಒಪ್ಪಂದ’ ಪ್ರಕಟ!

09/02/2026 9:39 PM

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಶಾಕ್: ವಾರ್ಷಿಕ ಒಪ್ಪಂದದಲ್ಲಿ ಹಿಂಬಡ್ತಿ, ಶುಭಮನ್ ಗಿಲ್ ಗೆ ಬಡ್ತಿ

09/02/2026 9:35 PM
State News
KARNATAKA

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

By kannadanewsnow0909/02/2026 9:47 PM KARNATAKA 2 Mins Read

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ…

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

09/02/2026 9:17 PM

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.