ಯಾರಿಗಾಗಿ ನೀವು ಸರಕಾರ ನಡೆಸುತ್ತಿದ್ದೀರಿ.? ಸಿದ್ಧರಾಮಯ್ಯನವರೇ ಉತ್ತರಿಸಿ: ಛಲವಾದಿ ನಾರಾಯಣಸ್ವಾಮಿ

ನಾಗಮಂಗಲ: ಅಂಗಡಿಗಳಿಗೆ ಬೆಂಕಿ ಹಾಕಿದವರನ್ನು ಎಳೆದುಕೊಂಡು ಬಂದು ಅವರ ಮನೆ ಹರಾಜು ಹಾಕಿ ನಷ್ಟ ತುಂಬಿಸಿಕೊಡಿ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಾಗಮಂಗಲದ ಶ್ರೀ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಗಲಭೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿದ ಅವರು, ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಯಾವನು ಬೆಂಕಿ ಹಾಕಿದ್ದಾನೋ ಅವನನ್ನು ಮೊದಲು ಎಳೆದುಕೊಂಡು ಬನ್ನಿ. ಅವನ ಮನೆಯನ್ನು ಹರಾಜಿಗೆ ಹಾಕಿ ಎಂದು ಅವರು ಮತ್ತೊಮ್ಮೆ ಒತ್ತಾಯಿಸಿದರು. ಜನರ ತೆರಿಗೆ ದುಡ್ಡಿನಲ್ಲಿ … Continue reading ಯಾರಿಗಾಗಿ ನೀವು ಸರಕಾರ ನಡೆಸುತ್ತಿದ್ದೀರಿ.? ಸಿದ್ಧರಾಮಯ್ಯನವರೇ ಉತ್ತರಿಸಿ: ಛಲವಾದಿ ನಾರಾಯಣಸ್ವಾಮಿ