Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

14/08/2025 4:49 PM

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

14/08/2025 4:42 PM

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

14/08/2025 4:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ
KARNATAKA

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

By kannadanewsnow0914/08/2025 4:42 PM

ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆ ಬಗ್ಗೆ ನವದೆಹಲಿಯ ನನ್ನ ಗೃಹ ಕಚೇರಿಯಲ್ಲಿ ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಾದ ವಿಭು ನಾಯರ್‌ ಅವರೊಂದಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮಹತ್ವದ ಸಮಾಲೋಚನೆ ನಡೆಸಲಾಯಿತು.

ಕರ್ನಾಟಕ ಸರಕಾರ ಈಗಾಗಲೇ ಸಲ್ಲಿಸಿರುವ ಪ್ರಸ್ತವಾವನೆಯಲ್ಲಿ ಕೆಲ ತಾಂತ್ರಿಕ ಲೋಪಗಳಿದ್ದು, ಅವುಗಳನ್ನು ಸರಿಪಡಿಸಿ ಪುನಹ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿದರೆ ತಕ್ಷಣವೇ ಪರಿಗಣಿಸಿ ಪರಿಶೀಲಿಸುವುದಾಗಿ ಕಾರ್ಯದರ್ಶಿಗಳು ಭರವಸೆ ನೀಡಿದರು.

ಅಲ್ಲದೆ ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಮತ್ತು ತಾವು ಸಲ್ಲಿಸಿರುವ ಮನವಿಗಳನ್ನೂ ಪರಿಗಣಿನೆಗೆ ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಭು ನಾಯರ್‌ ಅವರು ಮಾಹಿತಿ ನೀಡಿದರು.

ಅಂದಹಾಗೇ ಕರ್ನಾಟಕದಲ್ಲಿರುವಂತ ಕಾಡುಗೊಲ್ಲ ಸಮುದಾಯದವರು ಬುಡಕಟ್ಟು ಸಂಸ್ಕೃತಿಯನ್ನು ಒಳಗೊಂಡಿದ್ದಾರೆ. ಅವರನ್ನು ಎಸ್ಟಿ ವರ್ಗಕ್ಕೆ ಸೇರಿಸಲು ಎಲ್ಲಾ ಅರ್ಹತೆ ಪಡೆಯಲಾಗಿದೆ ಎಂಬುದಾಗಿ ಕುಲಶಾಸ್ತ್ರೀಯ ಅಧ್ಯಯನವನ್ನೇ ನಡೆಸಿ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ವಿಸ್ತೃತ ವರದಿಯ ಪ್ರಸ್ತಾವನೆಯನ್ನು ಒಳಗೊಂಡಂತೆ, ಶಿಫಾರಸ್ಸು ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರ ಈ  ಕೆಲ ತಾಂತ್ರಿಕ ಕಾರಣಗಳನ್ನು ನೀಡಿ ಪ್ರಸ್ತಾವನೆ ತಿರಸ್ಕರಿಸಿತ್ತು. ಇದೀಗ ಮತ್ತೆ ಪ್ರಸ್ತಾವನೆ ಸಲ್ಲಿಸಿದರೇ ಪರಿಗಣಿಸುವುದಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಭು ನಾಯರ್ ತಿಳಿಸಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆ ಬಗ್ಗೆ ನವದೆಹಲಿಯ ನನ್ನ ಗೃಹ ಕಚೇರಿಯಲ್ಲಿ ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀ ವಿಭು ನಾಯರ್‌ ಅವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು.

ಕರ್ನಾಟಕ ಸರಕಾರ ಈಗಾಗಲೇ ಸಲ್ಲಿಸಿರುವ ಪ್ರಸ್ತವಾವನೆಯಲ್ಲಿ ಕೆಲ ತಾಂತ್ರಿಕ… pic.twitter.com/BzP0CV5Owt

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 14, 2025

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

BIG NEWS : ಸುಪ್ರೀಂ ಕೋರ್ಟ್ ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ A14 ಆರೋಪಿ ಪ್ರದೋಶ್, A12 ಲಕ್ಶ್ಮಣ ಅರೆಸ್ಟ್‌

Share. Facebook Twitter LinkedIn WhatsApp Email

Related Posts

ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

14/08/2025 4:49 PM1 Min Read

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

14/08/2025 4:23 PM1 Min Read

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

14/08/2025 4:13 PM1 Min Read
Recent News

ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

14/08/2025 4:49 PM

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

14/08/2025 4:42 PM

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

14/08/2025 4:23 PM

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

14/08/2025 4:13 PM
State News
KARNATAKA

ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

By kannadanewsnow0914/08/2025 4:49 PM KARNATAKA 1 Min Read

ವಿಜಯಪುರ: ಮುಸ್ಲಿಂ ಯುವತಿಯರನ್ನು ಮದೆವೆಯಾಗುವವರಿಗೆ 5 ಲಕ್ಷ ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದರು. ಇಂತಹ ಹೇಳಿಕೆ ನೀಡಿದಂತ…

ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

14/08/2025 4:42 PM

BREAKING : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೆ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಮತ್ತೆ ಅರೆಸ್ಟ್

14/08/2025 4:23 PM

BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

14/08/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.