ಅರಣ್ಯ ವಿಜ್ಞಾನ ಪದವೀಧರರಿಂದ ಪ್ರತಿಭಟನೆ: ವಿಜಯಭಾಸ್ಕರ್ ಸಮಿತಿ ಶಿಫಾರಸು ಜಾರಿ ಇಲ್ಲ- ಸಚಿವ ಈಶ್ವರ ಖಂಡ್ರೆ ಭರವಸೆ

ಬೆಂಗಳೂರು: ಉಪ ವಲಯ ಅರಣ್ಯಾಧಿಕಾರಿ (ಡಿ.ಆರ್.ಎಫ್.ಓ) ಹುದ್ದೆಗಳನ್ನು ಸಂಪೂರ್ಣವಾಗಿ ಬಡ್ತಿಯ ಮೂಲಕವೇ ತುಂಬಬೇಕು ಎಂಬ ಆಡಳಿತ ಸುಧಾರಣಾ ಇಲಾಖೆಯ ಟಿ.ಎಂ. ವಿಜಯಭಾಸ್ಕರ್ ಸಮಿತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ ಸಚಿವರು, ಪದವೀಧರ … Continue reading ಅರಣ್ಯ ವಿಜ್ಞಾನ ಪದವೀಧರರಿಂದ ಪ್ರತಿಭಟನೆ: ವಿಜಯಭಾಸ್ಕರ್ ಸಮಿತಿ ಶಿಫಾರಸು ಜಾರಿ ಇಲ್ಲ- ಸಚಿವ ಈಶ್ವರ ಖಂಡ್ರೆ ಭರವಸೆ