ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಬಸವರಾಜುಗೆ ಹೈಕೋರ್ಟ್‌ ನಿಂದ ರಿಲೀಫ್‌ ಸಿಕ್ಕಿದೆ.

BIGG NEWS: ಭಾರತ್ ಜೋಡೋ ಯಾತ್ರೆ ಅಲ್ಲ ಭಾರತ್ ತೋಡೋ ಯಾತ್ರೆ; ಪ್ರಹ್ಲಾದ್‌ ಜೋಶಿ ವಾಗ್ದಾಳಿ

 

ಭೈರತಿ ಬಸವರಾಜು ವಿರುದ್ಧದ ಪ್ರಕರಣ ಹೈಕೋರ್ಟ್‌ ರದ್ದುಪಡಿಸಿದೆ. ನ್ಯಾ. ಸುನೀಲ್‌ ಯಾದವ್‌ ಅವರಿದ್ದ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಿದೆ. ಈ ಪ್ರಕರಣ ಸಿವಿಲ್‌ ವ್ಯಾಜ್ಯವಾಗಿರುವ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶ ಹೊರಡಿಸಿದೆ. ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಭೈರತಿ ಬಸವರಾಜು ವಿರುದ್ಧ ಮಾದಪ್ಪಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಇದೀಗ ಭೈರತಿ ಬಸವರಾಜು ಗೆ ಹೈಕೋರ್ಟ್‌ ನಿಂದ ರಿಲೀಫ್‌ ಸಿಕ್ಕಿದೆ.

Share.
Exit mobile version