ಅಣೆಕಟ್ಟು ಸುರಕ್ಷತಾ ಸಮಿತಿ ರಚನೆ; ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ಅಧ್ಯಯನ: ಡಿಕೆಶಿ

ಬೆಂಗಳೂರು : “ಅಣೆಕಟ್ಟು ಸುರಕ್ಷತಾ ಸಮಿತಿ ರಚನೆ ಮಾಡಲಾಗುತ್ತಿದ್ದು, ಈ ಸಮಿತಿಯು ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭೇಟಿ ನೀಡಿ ಸುರಕ್ಷತೆಯ ಬಗ್ಗೆ ವರದಿ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಸಮಿತಿಯು ಎಲ್ಲಾ ಅಣೆಕಟ್ಟುಗಳ ಅಧ್ಯಯನ ನಡೆಸಿ ಮುಂದಿನ ಒಂದು ತಿಂಗಳ ಒಳಗಾಗಿ ವರದಿ ನೀಡುವುದು. ತುಂಗಾಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯಕ್ಕೂ ಈ ಸಮಿತಿಗೂ ಸಂಬಂಧವಿಲ್ಲ. ಉಳಿದ ವಿಚಾರದ ಬಗ್ಗೆ ವರದಿ ತಯಾರಿಸಲಾಗುವುದು” ಎಂದು … Continue reading ಅಣೆಕಟ್ಟು ಸುರಕ್ಷತಾ ಸಮಿತಿ ರಚನೆ; ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ಅಧ್ಯಯನ: ಡಿಕೆಶಿ